www.karnatakatv.net : ದೇಶದ ವಿವಿಧ 12 ವಿಶ್ವವಿದ್ಯಾಲಯಗಳಲ್ಲಿ ಕುಲಪತಿ ನೇಮಕಾತಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನುಮತಿ ನೀಡಿದರು. ದಕ್ಷಿಣ ಬಿಹಾರದ ಕೇಂದ್ರ ವಿಶ್ವ ವಿದ್ಯಾಲಯ , ಮಣಿಪುರ ವಿಶ್ವವಿದ್ಯಾಲಯ, ಮೌಲಾನಾ ಆಜಾದ್ ರಾಷ್ಟ್ರೀಯ ಉರ್ದು ವಿಶ್ವವಿದ್ಯಾಲಯ ಈಶಾನ್ಯ ಹಿಲ್ ವಿಶ್ವವಿದ್ಯಾಲಯ ಮತ್ತು ಬಿಲಾಸ್ಪುರದ ಗುರು ಘಾಸಿದಾಸ್ ವಿಶ್ವವಿದ್ಯಾಲಯಗಳಿಗೆ ಹೊಸ ವಿಸಿಗಳನ್ನು ನೇಮಕ ಮಾಡಿರುವ ವಿಶ್ವವಿದ್ಯಾಲಯಗಳಲ್ಲಿ...
ಹುಬ್ಬಳ್ಳಿ–ಯೋಗ ನಗರಿ ಋಷಿಕೇಶ ನಡುವಿನ ರೈಲು ಪ್ರಯಾಣಿಕರಿಗೆ ರೈಲ್ವೆ ಮಂಡಳಿ ಮಹತ್ವದ ಸಿಹಿ ಸುದ್ದಿ ನೀಡಿದೆ. ಈ ಮಾರ್ಗದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್...