www.karnatakatv.net : ದೇಶದ ವಿವಿಧ 12 ವಿಶ್ವವಿದ್ಯಾಲಯಗಳಲ್ಲಿ ಕುಲಪತಿ ನೇಮಕಾತಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನುಮತಿ ನೀಡಿದರು. ದಕ್ಷಿಣ ಬಿಹಾರದ ಕೇಂದ್ರ ವಿಶ್ವ ವಿದ್ಯಾಲಯ , ಮಣಿಪುರ ವಿಶ್ವವಿದ್ಯಾಲಯ, ಮೌಲಾನಾ ಆಜಾದ್ ರಾಷ್ಟ್ರೀಯ ಉರ್ದು ವಿಶ್ವವಿದ್ಯಾಲಯ ಈಶಾನ್ಯ ಹಿಲ್ ವಿಶ್ವವಿದ್ಯಾಲಯ ಮತ್ತು ಬಿಲಾಸ್ಪುರದ ಗುರು ಘಾಸಿದಾಸ್ ವಿಶ್ವವಿದ್ಯಾಲಯಗಳಿಗೆ ಹೊಸ ವಿಸಿಗಳನ್ನು ನೇಮಕ ಮಾಡಿರುವ ವಿಶ್ವವಿದ್ಯಾಲಯಗಳಲ್ಲಿ...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...