Saturday, September 19, 2026

chandan jindal

ಉಕ್ರೇನ್‌ನಲ್ಲಿ ಇನ್ನೋರ್ವ ವಿದ್ಯಾರ್ಥಿ, ಚಂದನ್ ಜಿಂದಾಲ್ ಸಾವು..

ನಿನ್ನೆಯಷ್ಟೇ ಕನ್ನಡಿಗ ನವೀನ್ ಉಕ್ರೇನ್‌ನಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಮೃತಪಟ್ಟಿದ್ದ ಘಟನೆ ಮಾಸುವ ಮುನ್ನವೇ, ಇನ್ನೋರ್ವ ಭಾರತೀಯ ವಿದ್ಯಾರ್ಥಿ ಉಕ್ರೇನ್‌ನಲ್ಲಿ ಸಾವನ್ನಪ್ಪಿದ್ದಾನೆ. ಪಂಜಾಬ್ ಮೂಲಕ ಚಂದನ್ ಜಿಂದಾಲ್(22) ಸ್ಟ್ರೋಕ್‌ನಿಂದ ಮೃತ ಪಟ್ಟಿದ್ದಾನೆ. ಉಕ್ರೇನ್‌ನ ವಿನ್ನಿಸ್ಟಿಯಾ ಎಂಬಲ್ಲಿ ಚಂದನ್ ಜಿಂದಾಲ್ ಎಂಬ ವಿದ್ಯಾರ್ಥಿಗೆ ಸ್ಟ್ರೋಕ್‌ ಆಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ,...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img