Thursday, March 12, 2026

chandan jindal

ಉಕ್ರೇನ್‌ನಲ್ಲಿ ಇನ್ನೋರ್ವ ವಿದ್ಯಾರ್ಥಿ, ಚಂದನ್ ಜಿಂದಾಲ್ ಸಾವು..

ನಿನ್ನೆಯಷ್ಟೇ ಕನ್ನಡಿಗ ನವೀನ್ ಉಕ್ರೇನ್‌ನಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಮೃತಪಟ್ಟಿದ್ದ ಘಟನೆ ಮಾಸುವ ಮುನ್ನವೇ, ಇನ್ನೋರ್ವ ಭಾರತೀಯ ವಿದ್ಯಾರ್ಥಿ ಉಕ್ರೇನ್‌ನಲ್ಲಿ ಸಾವನ್ನಪ್ಪಿದ್ದಾನೆ. ಪಂಜಾಬ್ ಮೂಲಕ ಚಂದನ್ ಜಿಂದಾಲ್(22) ಸ್ಟ್ರೋಕ್‌ನಿಂದ ಮೃತ ಪಟ್ಟಿದ್ದಾನೆ. ಉಕ್ರೇನ್‌ನ ವಿನ್ನಿಸ್ಟಿಯಾ ಎಂಬಲ್ಲಿ ಚಂದನ್ ಜಿಂದಾಲ್ ಎಂಬ ವಿದ್ಯಾರ್ಥಿಗೆ ಸ್ಟ್ರೋಕ್‌ ಆಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ,...
- Advertisement -spot_img

Latest News

Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಕರೆ, ಕಲಾಪ ನಿಲ್ಲಿಸಿ ಆಚೆ ಬಂದ ವಕೀಲರು

Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು, ಈ ಕಾರಣಕ್ಕೆ ವಕೀಲರು ಕೋರ್ಟ್ ಕಲಾಪ ನಿಲ್ಲಿಸಿ ಆಚೆ ಬಂದಿದ್ದಾರೆ. ಸದ್ಯ ಕೋರ್ಟ್...
- Advertisement -spot_img