Friday, July 4, 2025

chandan jindal

ಉಕ್ರೇನ್‌ನಲ್ಲಿ ಇನ್ನೋರ್ವ ವಿದ್ಯಾರ್ಥಿ, ಚಂದನ್ ಜಿಂದಾಲ್ ಸಾವು..

ನಿನ್ನೆಯಷ್ಟೇ ಕನ್ನಡಿಗ ನವೀನ್ ಉಕ್ರೇನ್‌ನಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಮೃತಪಟ್ಟಿದ್ದ ಘಟನೆ ಮಾಸುವ ಮುನ್ನವೇ, ಇನ್ನೋರ್ವ ಭಾರತೀಯ ವಿದ್ಯಾರ್ಥಿ ಉಕ್ರೇನ್‌ನಲ್ಲಿ ಸಾವನ್ನಪ್ಪಿದ್ದಾನೆ. ಪಂಜಾಬ್ ಮೂಲಕ ಚಂದನ್ ಜಿಂದಾಲ್(22) ಸ್ಟ್ರೋಕ್‌ನಿಂದ ಮೃತ ಪಟ್ಟಿದ್ದಾನೆ. ಉಕ್ರೇನ್‌ನ ವಿನ್ನಿಸ್ಟಿಯಾ ಎಂಬಲ್ಲಿ ಚಂದನ್ ಜಿಂದಾಲ್ ಎಂಬ ವಿದ್ಯಾರ್ಥಿಗೆ ಸ್ಟ್ರೋಕ್‌ ಆಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ,...
- Advertisement -spot_img

Latest News

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ...
- Advertisement -spot_img