Monday, December 22, 2025

Chandan Kalahamsa

SOCIAL MEDIA ಪ್ರಾಮುಖ್ಯತೆ ಏನು? ಇದರಿಂದಾಗೋ ಉಪಯೋಗಗಳೇನು? 

   ಇಂದಿನ ದಿನಗಳಲ್ಲ ನಮಗೆ ಹಲವು ವಿಷಯಗಳ ವಿವರಣೆ ಸಿಗೋದೇ ಸೋಶಿಯಲ್ ಮೀಡಿಯಾದಿಂದ. ಸೋಶಿಯಲ್ ಮೀಡಿಯಾ ಕೆಲ ವಿಷಯಗಳಲ್ಲಿ ಸಮಸ್ಯೆ ತಂದರೂ, ಅದರಿಂದ ತುಂಬಾ ವಿಷಯಗಳನ್ನು ಕಲಿಯಬಹುದು. ಹಾಗಾಗಿ ಸೋಶಿಯಲ್ ಮೀಡಿಯಾ ಯಾಕೆ ಮುಖ್ಯ ಅನ್ನೋ ಬಗ್ಗೆ ಕಲಾಹಂಸ ವೆಬ್ ಡಿಸೈನ್-ಡಿಜಿಟಲ್ ಮಾರ್ಕೆಟಿಂಗ್ ಕಂಪನಿ ಡೈರೆಕ್ಟರ್ ಚಂದನ್ ಕಲಾಹಂಸ ಅವರು ವಿವರಿಸಿದ್ದಾರೆ. https://youtu.be/suD0lXAtnQ0 ನೀವು 1 ಉದ್ಯಮ ಶುರು...

ಮಾದರಿ ಪ್ರಿ ವೆಡ್ಡಿಂಗ್ ಶೂಟ್ ಮಾಡಿಸಿದ ಕಲಾಪ್ರೇಮಿಗಳು: ನೆಟ್ಟಿಗರಿಂದ ಶ್ಲಾಘನೆ

Bengaluru News: ಬೆಂಗಳೂರು : ನಾನಾ ಬಗೆಯ ಕಸರತ್ತು ಮಾಡಿ ಪ್ರೀ ವೆಡ್ಡಿಂಗ್ ಮಾಡುವ ಈ ಕಾಲದಲ್ಲಿ ನಮ್ಮ ನೆಲದ ಸಂಸ್ಕೃತಿ ಬಿಂಬಿಸುವ ಪ್ರೀ ವೆಡ್ಡಿಂಗ್ ವಿಡಿಯೋ ಮಾಡಿದ ಜೋಡಿ ಈಗ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿಯಾಗಿದೆ. ಉತ್ತರಕನ್ನಡ ಹಾಗೂ ಶಿವಮೊಗ್ಗ ಮೂಲದ ಜೋಡಿಯೊಂದು ಯಕ್ಷಗಾನ ಹಾಗೂ ಭರತನಾಟ್ಯವನ್ನು ಬಿಂಬಿಸುವ ನೃತ್ಯರೂಪಕವನ್ನು ಪ್ರೀ ವೆಡ್ಡಿಂಗ್ ಶೂಟ್ ಮಾಡಿದ್ದು,...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img