Wednesday, February 11, 2026

chandan kumar

ನಟ ಚಂದನ್ ಹೋಟೆಲ್ ಗೆ ಕನ್ನ ಹಾಕಿದ ಕಳ್ಳರು..!

Banglore News ಕಿರುತೆರೆ ನಟ ಚಂದನ್ ಕುಮಾರ್ 2 ವರ್ಷಗಳ ಹಿಂದಷ್ಟೇ ಬೆಂಗಳೂರಿನಲ್ಲಿ  ಬಿರಿಯಾಣಿ ಹೋಟೆಲ್ ಪ್ರಾರಂಭಿಸಿದ್ದರು. ಉತ್ತಮ ರೀತಿಯಲ್ಲಿ  ನಡೆದುಕೊಂಡು ಬರುತ್ತಿದ್ದ ಹೋಟೆಲ್  ಗೆ ಈಗ ಕಳ್ಳರು ಕನ್ನ ಹಾಕಿರೋ  ವಿಚಾರ ಬೆಳಕಿಗೆ ಬಂದಿದೆ. ಹೌದು  ಚಂದನ್  ಕುಮಾರ್ ಅವರ ಹೋಟೆಲ್  ಗೆ ನಿನ್ನೆ ರಾತ್ರಿ  ಕಳ್ಳರು ನುಗ್ಗಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ  ಸೆರೆಯಾಗಿದೆ....
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img