Sunday, March 29, 2026

chandan kumar

ನಟ ಚಂದನ್ ಹೋಟೆಲ್ ಗೆ ಕನ್ನ ಹಾಕಿದ ಕಳ್ಳರು..!

Banglore News ಕಿರುತೆರೆ ನಟ ಚಂದನ್ ಕುಮಾರ್ 2 ವರ್ಷಗಳ ಹಿಂದಷ್ಟೇ ಬೆಂಗಳೂರಿನಲ್ಲಿ  ಬಿರಿಯಾಣಿ ಹೋಟೆಲ್ ಪ್ರಾರಂಭಿಸಿದ್ದರು. ಉತ್ತಮ ರೀತಿಯಲ್ಲಿ  ನಡೆದುಕೊಂಡು ಬರುತ್ತಿದ್ದ ಹೋಟೆಲ್  ಗೆ ಈಗ ಕಳ್ಳರು ಕನ್ನ ಹಾಕಿರೋ  ವಿಚಾರ ಬೆಳಕಿಗೆ ಬಂದಿದೆ. ಹೌದು  ಚಂದನ್  ಕುಮಾರ್ ಅವರ ಹೋಟೆಲ್  ಗೆ ನಿನ್ನೆ ರಾತ್ರಿ  ಕಳ್ಳರು ನುಗ್ಗಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ  ಸೆರೆಯಾಗಿದೆ....
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img