Tuesday, June 30, 2026

chandan kumar

ನಟ ಚಂದನ್ ಹೋಟೆಲ್ ಗೆ ಕನ್ನ ಹಾಕಿದ ಕಳ್ಳರು..!

Banglore News ಕಿರುತೆರೆ ನಟ ಚಂದನ್ ಕುಮಾರ್ 2 ವರ್ಷಗಳ ಹಿಂದಷ್ಟೇ ಬೆಂಗಳೂರಿನಲ್ಲಿ  ಬಿರಿಯಾಣಿ ಹೋಟೆಲ್ ಪ್ರಾರಂಭಿಸಿದ್ದರು. ಉತ್ತಮ ರೀತಿಯಲ್ಲಿ  ನಡೆದುಕೊಂಡು ಬರುತ್ತಿದ್ದ ಹೋಟೆಲ್  ಗೆ ಈಗ ಕಳ್ಳರು ಕನ್ನ ಹಾಕಿರೋ  ವಿಚಾರ ಬೆಳಕಿಗೆ ಬಂದಿದೆ. ಹೌದು  ಚಂದನ್  ಕುಮಾರ್ ಅವರ ಹೋಟೆಲ್  ಗೆ ನಿನ್ನೆ ರಾತ್ರಿ  ಕಳ್ಳರು ನುಗ್ಗಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ  ಸೆರೆಯಾಗಿದೆ....
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img