Thursday, May 14, 2026

chandan kumar

ನಟ ಚಂದನ್ ಹೋಟೆಲ್ ಗೆ ಕನ್ನ ಹಾಕಿದ ಕಳ್ಳರು..!

Banglore News ಕಿರುತೆರೆ ನಟ ಚಂದನ್ ಕುಮಾರ್ 2 ವರ್ಷಗಳ ಹಿಂದಷ್ಟೇ ಬೆಂಗಳೂರಿನಲ್ಲಿ  ಬಿರಿಯಾಣಿ ಹೋಟೆಲ್ ಪ್ರಾರಂಭಿಸಿದ್ದರು. ಉತ್ತಮ ರೀತಿಯಲ್ಲಿ  ನಡೆದುಕೊಂಡು ಬರುತ್ತಿದ್ದ ಹೋಟೆಲ್  ಗೆ ಈಗ ಕಳ್ಳರು ಕನ್ನ ಹಾಕಿರೋ  ವಿಚಾರ ಬೆಳಕಿಗೆ ಬಂದಿದೆ. ಹೌದು  ಚಂದನ್  ಕುಮಾರ್ ಅವರ ಹೋಟೆಲ್  ಗೆ ನಿನ್ನೆ ರಾತ್ರಿ  ಕಳ್ಳರು ನುಗ್ಗಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ  ಸೆರೆಯಾಗಿದೆ....
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img