Saturday, August 15, 2026

chandan kumar

ನಟ ಚಂದನ್ ಹೋಟೆಲ್ ಗೆ ಕನ್ನ ಹಾಕಿದ ಕಳ್ಳರು..!

Banglore News ಕಿರುತೆರೆ ನಟ ಚಂದನ್ ಕುಮಾರ್ 2 ವರ್ಷಗಳ ಹಿಂದಷ್ಟೇ ಬೆಂಗಳೂರಿನಲ್ಲಿ  ಬಿರಿಯಾಣಿ ಹೋಟೆಲ್ ಪ್ರಾರಂಭಿಸಿದ್ದರು. ಉತ್ತಮ ರೀತಿಯಲ್ಲಿ  ನಡೆದುಕೊಂಡು ಬರುತ್ತಿದ್ದ ಹೋಟೆಲ್  ಗೆ ಈಗ ಕಳ್ಳರು ಕನ್ನ ಹಾಕಿರೋ  ವಿಚಾರ ಬೆಳಕಿಗೆ ಬಂದಿದೆ. ಹೌದು  ಚಂದನ್  ಕುಮಾರ್ ಅವರ ಹೋಟೆಲ್  ಗೆ ನಿನ್ನೆ ರಾತ್ರಿ  ಕಳ್ಳರು ನುಗ್ಗಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ  ಸೆರೆಯಾಗಿದೆ....
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img