Sunday, September 8, 2024

chandika homa

ಭಕ್ತರು ಕೊಲ್ಲೂರು ಮೂಕಾಂಬಿಕೆಯ ಮೊರೆ ಹೋಗಲು ಕಾರಣವೇನು..?

Spiritual: ಎಲ್ಲೆಡೆ ಸದ್ಯ ದರ್ಶನ್ ಜೈಲಿಗೆ ಹೋಗಿದ್ದು, ಅವರು ಅಲ್ಲಿ ಅನುಭವಿಸುತ್ತಿರುವ ಕಷ್ಟದ ಬಗ್ಗೆಯೇ ಸುದ್ದಿ. ಅಷ್ಟೇ ಅಲ್ಲದೇ, ದರ್ಶನ್ ಪತ್ನಿ ವಿಜಯಲಕ್ಷ್ಮೀ ಪತಿಯನ್ನು ರಕ್ಷಿಸಿಕೊಳ್ಳಲು, ಹಲವು ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಲಾಯರ್, ರಾಜಕಾರಣಿಗಳ ಸಹಾಯ ಕೇಳಿದ್ದಲ್ಲದೇ, ದೇವರ ಮೊರೆ ಹೋಗಿದ್ದಾರೆ. ನಿನ್ನೆಯಷ್ಟೇ ವಿಜಯಲಕ್ಷ್ಮೀ ಕೊಲ್ಲೂರು ಮೂಕಾಂಬಿಕೆಯ ದರ್ಶನ ಮಾಡಿ, ನವ ಚಂಡಿಕಾ ಹೋಮ ಮಾಡಿಸಿದ್ದಾರೆ. ಹಾಾಗಾದ್ರೆ...

ಚಂಡಿಕಾ ಹೋಮ ಯಾಕೆ ಮಾಡಿಸುತ್ತಾರೆ..? ಏನಿದರ ಮಹತ್ವ..?

ನವರಾತ್ರಿ ಸಮಯದಲ್ಲಿ , ದೇವಿಗೆ ಯಾವುದಾದರೂ ವಿಶೇಷ ಪೂಜೆ ಸಲ್ಲಿಸುವ ವೇಳೆ, ಅಥವಾ ಶುಭ ಸಮಾರಂಭಗಳಲ್ಲಿ ಚಂಡಿಕಾ ಹೋಮ ಮಾಡಲಾಗುತ್ತದೆ. ಈ ಹೋಮವನ್ನ ಯಾಕೆ ಮಾಡಬೇಕು..? ಇದರ ಮಹತ್ವವೇನು..? ಚಂಡಿ ಎಂದರೆ ಯಾರು..? ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ.. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841 https://youtu.be/kiKXXq2Ngp4 ಪಾರ್ವತಿಯ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img