Saturday, August 8, 2026

Chandra babu Naidu

ಮೊಂಥಾ ಆರ್ಭಟಕ್ಕೆ ನಡುಗಿದ ರಾಜ್ಯಗಳು : ಎಲ್ಲಡೆ ಹೈ ಅಲರ್ಟ್‌ ಘೋಷಣೆ !

ಮೊಂಥಾ ಚಂಡಮಾರುತ ಆಂಧ್ರ ಮತ್ತು ಒಡಿಶಾದ ಕರಾವಳಿ ಭಾಗಗಳಲ್ಲಿ ಅಬ್ಬರ ಸೃಷ್ಟಿಸಿದ್ದು, ಕೆಲವು ರಾಜ್ಯಗಳಲ್ಲಿ ಅಪಾರ ಸಾವು-ನೋವು ಹಾಗೂ ಆಸ್ತಿ ಹಾನಿ ಸಂಭವಿಸಿದೆ. ಆಂಧ್ರಪ್ರದೇಶದ ಮಚಲಿಪಟ್ಟಣ ಮತ್ತು ಕಾಕಿನಾಡ ನಡುವೆ ಚಂಡಮಾರುತ ಭೂಕುಸಿತಗೊಂಡಿದ್ದು, ಗಾಳಿ ವೇಗ ಗಂಟೆಗೆ 100 ಕಿಮೀ ಮೀರಿ ಬೀಸಿದೆ. ಕೋನಸೀಮಾ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಬಲವಾದ ಗಾಳಿಯಿಂದ ಮರಗಳು ಉರುಳಿ...

ತಿರುಪತಿ ಹುಂಡಿಗೆ ಕನ್ನ ಹಾಕಿ ₹140 ಕೋಟಿ ಆಸ್ತಿ ಮಾಡಿದ ಭೂಪ

ವಿಶ್ವದ ಶ್ರೀಮಂತ ದೇವಾಲಯವೆನಿಸಿಕೊಂಡಿರುವ ತಿರುಮಲ ತಿರುಪತಿ ದೇವಸ್ಥಾನದ ಹುಂಡಿ ಹಣವನ್ನು ದುರುಪಯೋಗ ಮಾಡಿಕೊಂಡು, ಅಲ್ಲಿನ ಸಿಬ್ಬಂದಿಯೊಬ್ಬ 140 ಕೋಟಿ ರೂ. ಮೌಲ್ಯದ ಆಸ್ತಿ ಸಂಪಾದಿಸಿರುವ ಅಚ್ಚರಿಯ ವಿಷಯ ಬೆಳಕಿಗೆ ಬಂದಿದೆ. 2023ರ ಏಪ್ರಿಲ್ 29ರಂದು ಸಿಸಿಟಿವಿ ಪರಿಶೀಲನೆಯ ವೇಳೆ, ರವಿಕುಮಾರ್‌ ಎಂಬ ಸಿಬ್ಬಂದಿ ಲೆಕ್ಕ ಹಾಕುವ ವೇಳೆ ಹುಂಡಿ ಹಣ ಕದ್ದಿರುವುದು ಬಯಲಾಗಿತ್ತು. ತಪಾಸಣೆಯಲ್ಲಿ ಆತನ...

SC ST ಬಡವಾಣೆಗಳಿಗೆ 5,000 ತಿಮ್ಮಪ್ಪನ ದೇವಸ್ಥಾನ! ಸಿಎಂ ನಾಯ್ಡು ಸೂಚನೆ

ಹಿಂದುಳಿದ ವರ್ಗಗಳ ಮತಾಂತರ ತಡೆಯಲು ಹಾಗೂ ಹಿಂದೂಗಳಲ್ಲಿ ಏಕತೆ ಬಲಪಡಿಸಲು, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ತಿರುಮಲ ತಿರುಪತಿ ದೇವಸ್ಥಾನಕ್ಕೆ ವಿಶೇಷ ನಿರ್ದೇಶನ ನೀಡಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಬಡಾವಣೆಗಳಲ್ಲಿ 5 ಸಾವಿರಕ್ಕೂ ಹೆಚ್ಚು ವೆಂಕಟೇಶ್ವರ ಸ್ವಾಮಿ ದೇವಸ್ಥಾನಗಳನ್ನು ನಿರ್ಮಿಸಲು ಅವರು ಸೂಚಿಸಿದ್ದಾರೆ. ಕುಟುಂಬ ಸಮೇತರಾಗಿ ತಿರುಮಲಕ್ಕೆ ಭೇಟಿ ನೀಡಿದ...

ಭಾರತದ 3ನೇ ಶ್ರೀಮಂತ CM ಸಿದ್ದರಾಮಯ್ಯ

ದೇಶದ ಅತ್ಯಂತ ಶ್ರೀಮಂತ ಸಿಎಂಗಳ ಪಟ್ಟಿಯಲ್ಲಿ, ಸಿದ್ದರಾಮಯ್ಯ 3ನೇ ಸ್ಥಾನ ಪಡೆದಿದ್ದಾರೆ. ಮಣಿಪುರ ಹೊರತುಪಡಿಸಿ, ದೇಶದ ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಸೇರಿ, ಒಟ್ಟು 30 ಮುಖ್ಯಮಂತ್ರಿಗಳ ಒಟ್ಟು ಆಸ್ತಿ, 1,630 ಕೋಟಿ ರೂಪಾಯಿಗಳಷ್ಟಿದೆ. 2024ರ ನಂತರದ ಚುನಾವಣೆಗಳ ಬಳಿಕ, ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಬಿಡುಗಡೆಯಾಗಿದೆ. ಭಾರತದ ಟಾಪ್‌ 5 ಶ್ರೀಮಂತ ಸಿಎಂಗಳ್ಯಾರು? 1) ಆಂಧ್ರಪ್ರದೇಶ...

21 ಎಕರೆ ಭೂಮಿಗೆ ಎಷ್ಟು ಬೆಲೆ ಗೊತ್ತಾ..? : ಶಾಕ್‌ ನೀಡುತ್ತೆ ಚಂದ್ರಬಾಬು ನಿರ್ಧಾರ..!

Political News: ದೇಶದಲ್ಲಿಯೇ ಆಂಧ್ರಪ್ರದೇಶವನ್ನು ಆಕರ್ಷಕ ಐಟಿ ಹಬ್‌ ಮಾಡಲು ಹೊರಟಿರುವ ಚಂದ್ರಬಾಬು ನಾಯ್ಡು ಸರ್ಕಾರದ ನಿರ್ಧಾರ ಇದೀಗ ಎಲ್ಲರನ್ನೂ ದಂಗು ಬಡಿಸಿದೆ. ಸದಾ ಐಟಿ ಕ್ಷೇತ್ರದಲ್ಲಿ ಬೆಂಗಳೂರಿಗೆ ಪೈಪೋಟಿ ನೀಡುವ ಕನಸು ಕಾಣುತ್ತಿರುವ ಆಂಧ್ರಪ್ರದೇಶ ಸರ್ಕಾರ ಅಚ್ಚರಿ ಎನ್ನುವ ಬೆಲೆಗೆ ತನ್ನ ಜಮೀನು ಮಾರಾಟ ಮಾಡಿ ಚರ್ಚೆಯ ಮುನ್ನೆಲೆಗೆ ಬಂದಿದೆ. 99 ಪೈಸೆಗೆ 21...

Siddaramaiah : ಮುಡಾ ಪ್ರಕರಣಕ್ಕೆ ಹೈಕೋರ್ಟ್ ಡೆಡ್​ಲೈನ್ : ಸೆ.12ಕ್ಕೆ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ ತೀರ್ಪು

ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದೊಡ್ಡಿರುವ ಮುಡಾ ಹಗರಣದ ಬಗ್ಗೆ ಕರ್ನಾಟಕ ಹೈಕೋರ್ಟ್‌ ಡೆಡ್‌ಲೈನ್‌ ನೀಡಿದೆ. ಸಿದ್ದರಾಮಯ್ಯ ವಿರುದ್ಧ ಮುಡಾ ನಿವೇಶನ ವಿಚಾರವಾಗಿ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮದ ಕುರಿತು ಹೈಕೋರ್ಟ್‌ನಲ್ಲಿ ದೂರು- ಪ್ರತಿದೂರಿನ ವಿಚಾರಣೆ ಮುಂದುವರಿದಿದೆ. ಗುರುವಾರಕ್ಕೆ ವಿಚಾರಣೆ ಮುಂದೂಡಿಕೆಯಾಗಿದ್ದು, ಸಿದ್ದರಾಮಯ್ಯ ಪರ ವಕೀಲರು ಅಂದೇ ಹೇಳಿಕೆ ದಾಖಲಿಸಲಿದ್ದಾರೆ. ಬಹುತೇಕ ಅಂದೇ ವಿಚಾರಣೆ...

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹಜ್ ಯಾತ್ರೆಗೆ 1 ಲಕ್ಷ ರೂ. ನೀಡಲಾಗತ್ತೆ: ಚಂಂದ್ರಬಾಬು ನಾಯ್ಡು

National Political News: ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದ್ರೆ, ಹಜ್ ಯಾತ್ರೆಗೆ 1 ಲಕ್ಷ ರೂಪಾಯಿ ನೆರವು ನೀಡಲಾಗುತ್ತದೆ ಎಂದು ಚಂದ್‌ರಬಾಬು ನಾಯ್ಡು ಹೇಳಿದ್ದಾರೆ. ಅಲ್ಲದೇ ಆಂಧ್ರಪ್ರದೇಶದಲ್ಲೂ ಟಿಡಿಪಿ, ಜನಸೇನಾ ಪಕ್ಷ ಮತ್ತು ಬಿಜೆಪಿ ಅಧಿಕಾರಕ್ಕೆ ಬಂದರೆ, ಹಜ್‌ ಯಾತ್ರಿಕರಿಗೆ 1 ಲಕ್ಷ ರೂಪಾಯಿ ನೀಡಲಾಗುತ್ತದೆ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ. ನೆಲ್ಲೂರಿನಲ್ಲಿ ನಡೆದ...

ಮಾಜಿ ಸಿಎಂಗೆ ಬಿಗ್ ಶಾಕ್- ಕಮಲ ಹಿಡಿಯಲು ಮುಂದಾದ 4 ಮಂದಿ ರಾಜ್ಯಸಭಾ ಸದಸ್ಯರು..!

ಆಂಧ್ರಪ್ರದೇಶ: ತೆಲುಗು ದೇಶಂ ಪಕ್ಷದ ನಾಲ್ವರು ರಾಜ್ಯಸಭಾ ಸದಸ್ಯರು ಇಂದು ದಿಢೀರನೆ ಬಿಜೆಪಿ ಸೇರ್ಪಡೆಗೊಳ್ಳೋ ಮೂಲಕ ಮಾಜಿ ಸಿಎಂ ಚಂದ್ರ ಬಾಬು ನಾಯ್ಡುಗೆ ಶಾಕ್ ನೀಡಿದ್ದಾರೆ. ಚುನಾವಣೆಯಲ್ಲಿ ಹೀನಾಯ ಸೋಲನುಭವಿಸಿರೋ ಮಾಜಿ ಸಿಎಂ ಚಂದ್ರ ಬಾಬು ನಾಯ್ಡು ಇದೀಗ ಕುಟುಂಬದೊಡನೆ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಇದೀಗ ಟಿಡಿಪಿಯ 4 ಮಂದಿ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img