ಡಿಸಿಎಂ ಡಿ.ಕೆ ಶಿವಕುಮಾರ್, ದೇಶದ 2ನೇ ಶ್ರೀಮಂತ ಸಚಿವರಂತೆ. ಹೀಗಂತ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಹೇಳಿದೆ. ಗಂಭೀರ ಕ್ರಿಮಿನಲ್ ಆರೋಪದಲ್ಲಿ, 30 ದಿನ ಶಿಕ್ಷೆಗೊಳಗಾದ ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಮತ್ತು ಸಚಿವರನ್ನು ಪದಚ್ಯುತಿಗೊಳಿಸುವ, 3 ಮಸೂದೆಗಳನ್ನು ಕೇಂದ್ರ ಸರ್ಕಾರ ಪರಿಚಯಿಸಿದೆ. ಈ ಬೆನ್ನಲ್ಲೇ ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿದ ಅಫಿಡವಿಟ್ಗಳನ್ನು ವಿಶ್ಲೇಷಿಸಿ, ಶ್ರೀಮಂತ...
Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...