Thursday, September 10, 2026

#chandramouly

Police:ಹೆಂಡತಿಯ ಶೀಲ ಶಂಕಿಸಿ ಕೊಲೆ ಮಾಡಿ ತಾನೆ ಪೋಲಿಸರಿಗೆ ಶರಣಾದನು

ಹೊಳೆನರಸೀಪುರ: ತಾಲ್ಲೂಕಿನ, ಎಸ್ ಅಂಕನಹಳ್ಳಿ ಬಳಿಯ ಅರಣ್ಯ ಪ್ರದೇಶದಲ್ಲಿ ಪತ್ನಿಯ ಮೇಲೆ ಪತಿ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದ ಆರೋಪಿ ಚಂದ್ರಮೌಳಿ ಸ್ವತಃ ತಾನೇ ಬಂದು ಶರಣಾಗಿದ್ದಾನೆ ಎಂದು ಎಸ್ಪಿ ಹರಿರಾಮ್ ಶಂಕರ್ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆರೋಪಿಯ ನೀಡಿದ ಮಾಹಿತಿ ಆಧರಿಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img