Wednesday, January 21, 2026

chandrashekar guruji

ಗುರೂಜಿ ಹುಬ್ಬಳ್ಳಿಗೆ ಬಂದಿದ್ದಾರು ಯಾಕೆ ಗೊತ್ತಾ?

ಹುಬ್ಬಳ್ಳಿ: ಸರಳ ವಾಸ್ತು’ ಖ್ಯಾತಿಯ  ಚಂದ್ರಶೇಖರ್ ಗುರೂಜಿ ಅವರನ್ನು ಇಂದು ಅಮಾನುಷವಾಗಿ ಕೊಲೆ ಮಾಡಲಾಗಿದೆ. ಹುಬ್ಬಳ್ಳಿಯ ಹೋಟೆಲ್‌ನಲ್ಲಿ ಕಾಲಿಗೆ ಅಡ್ಡಬಿದ್ದು ನಮಸ್ಕಾರ ಮಾಡುವ ಸೋಗಿನಲ್ಲಿ ಬಂದಿದ್ದ ಇಬ್ಬರು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಚಂದ್ರಶೇಖರ್  ಅವರ ಅಣ್ಣನ ಮಗು ಸಾವನ್ನಪ್ಪಿತ್ತು. ಮೊಮ್ಮಗುವಿನ ಸಾವಿನಿಂದಲೇ ಇಡೀ ಕುಟುಂಬ ದುಖಃದಲ್ಲಿತ್ತು. ಅದಕ್ಕಾಗಿ ಮೊಮ್ಮಗುವನ್ನು...
- Advertisement -spot_img

Latest News

Tumakuru: ತ್ರಿವಿಧ ದಾಸೋಹಿಗಳಾದ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 7ನೇ ಪುಣ್ಯ ಸ್ಮರಣೆ ಆಚರಣೆ

Tumakuru News: ಕರ್ನಾಟಕ ರತ್ನ, ಪದ್ಮ ವಿಭೂಷಣ, ತ್ರಿವಿಧ ದಾಸೋಹಿಗಳು ಆದ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 07ನೇ ವರ್ಷದ ಪುಣ್ಯ ಸ್ಮರಣೋತ್ಸವವನ್ನು ಆಚರಿಸಲಾಯಿತು. ತಿಪಟೂರು...
- Advertisement -spot_img