Monday, June 22, 2026

chandrashekar

ಗೌರಿಗದ್ದೆ ಆಶ್ರಮದಿಂದ ಹೊರಡುವ ಮೊದಲು ಚಂದ್ರಶೇಖರ್ ಗೆ ವಿನಯ್ ಗುರೂಜಿಯಿಂದ ಕಿವಿಮಾತು..

Crime ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ತಮ್ಮನ ಮಗ ಚಂದ್ರಶೇಖರ್ ಸಾವಿನ ವಿಚಾರದ ಕುರಿತು ತನಿಖೆ ನಡೆಸಿರುವ ಪೋಲಿಸರು, ನಾಪತ್ತೆಯಾಗುವ ಮೊದಲು ಚಂದ್ರಶೇಖರ್ ಕೊಪ್ಪ ತಾಲ್ಲೂಕು ಗೌರಿಗದ್ದೆಯಲ್ಲಿರುವ ವಿನಯ್ ಗುರೂಜಿ ಆಶ್ರಮಕ್ಕೆ ಹೋಗಿದ್ದರು. ಆಶ್ರೆಮದಿಂದ ತೆರಳುವ ಮೊದಲು ‘ಜಾಗ್ರತೆಯಿಂದ ಮನೆಗೆ ಹೋಗಿ’ ಎಂದು ಗುರೂಜಿ ತಿಳಿಸಿದ್ದರು. ಈ ಸಂದರ್ಭದಲ್ಲಿ ಚಂದ್ರಶೇಖರ್ ಜೊತೆ ಅವರ ಗೆಳೆಯ ಕಿರಣ್...

BREAKING NEWS: ವಂಚನೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಿರ್ಮಾಪಕ ಸೇರಿ ನಾಲ್ವರ ಬಂಧನ

https://www.youtube.com/watch?v=ziNRhE8y7ZM ಬೆಂಗಳೂರು: ಲೇಔಟ್ ಮಾಡಲಾಗಿದೆ, ಸೈಟಿ ಖಾಲಿ ಇದೆ. ನೋಡಿ ಎಂಬುದಾಗಿ ಕರೆದುಕೊಂಡು ಹೋಗಿ ತೋರಿಸಿ ಹಣ ಪಡೆದು, ವಂಚನೆ ನಡೆಸುತ್ತಿದ್ದಂತ ಆರೋಪದ ಮೇಲೆ, ಸ್ಯಾಂಡಲ್ ವುಡ್ ನಿರ್ಮಾಪಕ ಸಹಿತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ರಾಜಾಜಿನಗರ ಪೊಲೀಸ್ ಠಾಣೆಗೆ ನಟ ಕೋಮಲ್ ಅಭಿನಯದ ಲೊಡ್ಡೆ ಸಿನಿಮಾ ನಿರ್ಮಾಪಕ ಮಂಜುನಾಥ್ ಸಹಿತ ನಾಲ್ವರ ವಿರುದ್ಧ ಪುಷ್ಟಕುಮಾರ್ ಎಂಬುವರು...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img