Monday, February 23, 2026

ChandrashekarSiddi

ಅಯ್ಯೋ ಪಾಪ… ಸಿದ್ದಿ ಸಾವಿನ ಕಾರಣ ಕೇಳಿ ಎಲ್ರೂ ಶಾಕ್‌ – ಕಾಮಿಡಿ ಕಲಾವಿದನ ದುರಂತಕ್ಕೆ ಬಿಗ್ ಟ್ವಿಸ್ಟ್!

ಕಾಮಿಡಿಯಿಂದ ಮನೆ ಮಾತಾದ ಕಲಾವಿದ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ ಮಾಡಿಕೊಂಡಿದ್ದ. ಆದರೆ ಈಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಚಂದ್ರಶೇಖರ್ ಸಿದ್ದಿ, ಪತ್ನಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಆರೋಪ ಕೇಳಿ ಬಂದಿದೆ. ಚಂದ್ರಶೇಖರ್ ಸಿದ್ದಿ ಕಾಮಿಡಿ ಕಿಲಾಡಿಗಳಲ್ಲಿ ಅಬ್ಬರಿಸಿದ್ದ ಪ್ರತಿಭಾವಂತ ಕಲಾವಿದ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಚಿಮನಳ್ಳಿಯ ಸಿದ್ದಿ ಜನಾಂಗಕ್ಕೆ ಸೇರಿದ...
- Advertisement -spot_img

Latest News

ಆತ್ಮಹತ್ಯೆ ತಡೆಗೆ BMRCL ಹೊಸ ಪ್ಲಾನ್ ರೆಡಿ!

ಬೆಂಗಳೂರು ನಗರದಲ್ಲಿ ಇತ್ತೀಚೆಗೆ BMRCL ವ್ಯಾಪ್ತಿಯ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಟ್ರ್ಯಾಕ್‌ಗೆ ಹಾರಿ ಆತ್ಮಹತ್ಯೆಗೆ ಯತ್ನಿಸುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆ, ಭದ್ರತಾ ಕ್ರಮಗಳ ಬಗ್ಗೆ ಚರ್ಚೆ...
- Advertisement -spot_img