Thursday, June 19, 2025

chandrashekhar guruji

ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ – ಆಪ್ತನ ಪತ್ನಿ ಅರೆಸ್ಟ್

ಬೆಂಗಳೂರು: ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣಕ್ಕೆ ಮತ್ತೊಂದು ತಿರಿವು ಸಿಕ್ಕಿದ್ದು, ಬೇನಾಮಿ ಆಸ್ತಿ ವಿಚಾರಕ್ಕೆ ಈ ಕೊಲೆ ನಡೆದಿದ್ಯಾ ಎಂಬ ಪ್ರಶ್ನೆ ಎದ್ದಿದೆ. ಆಪ್ತ ಮಹಾಂತೇಶ್‌ನಿಂದಲೇ ಈ ಹತ್ಯೆ ನಡೆದಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಸಿಸಿಟಿವಿ ಆಧಾರದಲ್ಲಿ ಮಹಾಂತೇಶ್‌ನನ್ನು ಗುರುತಿಸಲಾಗಿದ್ದು, ಈಗ ಮಹಾಂತೇಶ್‌ ಪತ್ನಿ ವನಜಾಕ್ಷಿಯನ್ನು ಬಂಧಿಸಲಾಗಿದೆ. ಗೋಕುಲ ರೋಡ್ ಠಾಣೆ ಪೊಲೀಸರು...

ಚಂದ್ರಶೇಖರ್ ಗುರೂಜಿಯವರ ಕೊಲೆಗೆ ಕಾರಣವೇನು?

  ಹುಬ್ಬಳ್ಳಿ: ಸುಪಾರಿ ಪಡೆದು ಹತ್ಯೆ ಮಾಡಿರುವುದಾಗಿ ಅನುಮಾನ ವ್ಯಕ್ತವಾಗಿದೆ. ಹುಬ್ಬಳ್ಳಿಯ ಉಣಕಲ್ ಕ್ರಾಸ್ ಬಳಿಯಿರುವ ಹೋಟೆಲ್ನಲ್ಲಿ ಈ ಒಂದು ಕೃತ್ಯ ಎಸಗಲಾಗಿದೆ. 70 ಬಾರಿ ಇರಿದು ಕೊಲೆ ಮಾಡಲಾಗಿದ್ದು,ಒಬ್ಬನಿಂದ 39 ಬಾರಿ ಇರಿತಕೊಳಗಾಗಿದ್ದು ಮತ್ತೊಬ್ಬನಿಂದ 31 ಬಾರಿ ಇರಿಯಲಾಗಿದೆ ಎಂಬುವ ಮಾಹಿತಿ ಲಭ್ಯವಾಗಿದೆ. ಕೊಲೆಗೆ ಕಾರಣವೇನು? ಕೊಲೆಗಾರಿಬ್ಬರು  ಬಾಗಲಕೋಟೆ ಮೂಲದವರಾಗಿದ್ದು, ಈ ಹಿಂದೆ ಚಂದ್ರಶೇಖರ್ ಗುರೂಜಿಯವರ ಹತ್ತಿರ...
- Advertisement -spot_img

Latest News

ವಿಕ್ರಮ್ ಮಿಸ್ರಿ ಹೇಳಿಕೆಯನ್ನು ಯಾವ ಆಧಾರದಲ್ಲಿ ನಂಬುವುದು.? : ಸಚಿವ ದಿನೇಶ್ ಗುಂಡೂರಾವ್

Political News: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ದೂರವಾಣಿ ಸಂಭಾಷಣೆ ನಡೆಸಿ ಮಾತುಕತೆ ನಡೆಸಿದ್ದು, ಪರೋಕ್ಷವಾಗಿ ಪಾಕ್ ಮತ್ತು ಭಾರತ...
- Advertisement -spot_img