ಕನ್ನಡದ ಹಿರಿಯ ಸಾಹಿತಿ ಚಂಪಾ ಎಂದೇ ಖ್ಯಾತಿಯಾಗಿದ್ದ ಚಂದ್ರಶೇಖರ್ ಪಾಟೀಲ್( 83) ವರ್ಷ ಇಂದು ವಿಧಿವಶರಾಗಿದ್ದಾರೆ. ಇಂದು ಮುಂಜಾನೆ ಸಿ ಎಂ. ಬಸವರಾಜ್ ಬೊಮ್ಮಾಯಿ ಮತ್ತು ಸುಧಾಕರ್ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಪಡೆದರು. ಚಂಪಾರವರು ಸಾಹಿತ್ಯದ ಜೊತೆ ಕನ್ನಡ ನಾಡು,ನುಡಿ,ಸಂಸ್ಕೃತಿ, ಹೋರಾಟವನ್ನು ಮಾಡಿಕೊಂಡು ಬಂದಿದ್ದರು. ಹಲವು ಪ್ರಶಸ್ತಿಗೆ ಭಾಜನರಾಗಿದ್ದರು. ಇವರಿಗೆ ರಾಜ್ಯ ಸಾಹಿತ್ಯ...
Sandalwood News: ಸಿನಿಮಾ ಇಂಡಸ್ಟ್ರಿಯಲ್ಲಿ ತಾಾರತಮ್ಯ ಇದೆಯಾ..? ಇದನ್ನು ನೀವು ಅನುಭವಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಟಿ ಅನಿತಾ ಭಟ್, ತಾರತಮ್ಯ ಎಲ್ಲೆಡೆ ಇದೆ ಎಂದಿದ್ದಾರೆ.
https://www.youtube.com/watch?v=DFhsZdxnzUk
ತಾರತಮ್ಯ...