ಕನ್ನಡದ ಹಿರಿಯ ಸಾಹಿತಿ ಚಂಪಾ ಎಂದೇ ಖ್ಯಾತಿಯಾಗಿದ್ದ ಚಂದ್ರಶೇಖರ್ ಪಾಟೀಲ್( 83) ವರ್ಷ ಇಂದು ವಿಧಿವಶರಾಗಿದ್ದಾರೆ. ಇಂದು ಮುಂಜಾನೆ ಸಿ ಎಂ. ಬಸವರಾಜ್ ಬೊಮ್ಮಾಯಿ ಮತ್ತು ಸುಧಾಕರ್ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಪಡೆದರು. ಚಂಪಾರವರು ಸಾಹಿತ್ಯದ ಜೊತೆ ಕನ್ನಡ ನಾಡು,ನುಡಿ,ಸಂಸ್ಕೃತಿ, ಹೋರಾಟವನ್ನು ಮಾಡಿಕೊಂಡು ಬಂದಿದ್ದರು. ಹಲವು ಪ್ರಶಸ್ತಿಗೆ ಭಾಜನರಾಗಿದ್ದರು. ಇವರಿಗೆ ರಾಜ್ಯ ಸಾಹಿತ್ಯ...
Mandya: ಸದ್ಯ ರಾಜ್ಯದಲ್ಲಿ ಬಿಗ್ಬಾಸ್ ವಿನ್ನರ್ ಗಿಲ್ಲಿಯದ್ದೇ ಮಾತು. ತನ್ನ ಪಂಚಿಂಗ್ ಡೈಲಾಗ್ನಿಂದಲೇ ಜನರ ಮನಸ್ಸು ಗೆದ್ದಿದ್ದ ಗಿಲ್ಲಿ, ಅಂತೂ ಇಂತೂ ಬಿಗ್ಬಾಸ್ ಗೆದ್ದೇ ಬಿಟ್ಟಿದ್ದಾರೆ.
ಇದೀಗ...