Thursday, January 15, 2026

chandrashekhar

ಪಾಕಿಸ್ತಾನ ಜಿಂದಾಬಾದ್ ಎಂದವರಿಗೆ ಶಿಕ್ಷೆ ಇಲ್ಲ, ನಮಗಾದ್ರೆ ನೋಟೀಸ್ : ಚಂದ್ರಶೇಖರ್ ಸ್ವಾಮೀಜಿ

News: ಒಕ್ಕಲಿಗ ಮಹಾಸಂಸ್ಥಾನದ ಗುರುಗಳಾದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿತ್ತು. ಈ ಬಗ್ಗೆ ಮಾತನಾಡಿರುವ ಸ್ವಾಮೀಜಿಗಳು, ಪಾಕಿಸ್ತಾನ್ ಜಿಂದಾಬಾದ್ ಅನ್ನುವವರಿಗೆ ಶಿಕ್ಷೆ ಇಲ್ಲ, ಆದರೆ ನಮಗೆ ಮಾತ್ರ ನೋಟೀಸ್ ನೀಡುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಓರ್ವ ವ್ಯಕ್ತಿ ಘೋಷಣೆ ಕೂಗಿದ್ದ. ಆದರೆ ಆತನಿಗೆ...

ಕ್ಯಾನ್ಸರ್ ಇದೆ, ವಿಚಾರಣೆಗೆ ಬರಲು ಸಾಧ್ಯವಿಲ್ಲವೆಂದು ಪೊಲೀಸರಿಗೆ ಪತ್ರ ಬರೆದ ಚಂದ್ರಶೇಖರ ಸ್ವಾಮೀಜಿ

Bengaluru News: ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಒಕ್ಕಲಿಗ ಮಹಾ ಸಂಸ್ಥಾನದ ಚಂದ್ರಶೇಖರನಾಥ ಸ್ವಾಮೀಜಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಹೀಗಾಗಿ ಸ್ವಾಮೀಜಿಗೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ಆದರೆ ಸ್ವಾಮೀಜಿಗಳು, ತಮಗೆ ಕ್ಯಾನ್ಸರ್ ಇದೆ, ಈಗ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲವೆಂದು ಪತ್ರ ಬರೆದಿದ್ದಾರೆ. https://youtu.be/sDbdkqxColM ಪೊಲೀಸರಿಗೆ ಬರೆದ ಪತ್ರದಲ್ಲಿ, ನಾನು ಮಾರಕ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದೇನೆ. ವೈದ್ಯರು...

‘ಸಚಿವರ ನಾಲಿಗೆ ಕತ್ತರಿಸಿದವರಿಗೆ 10 ಕೋಟಿ ರೂಪಾಯಿ ಬಹುಮಾನ’ ಘೋಷಿಸಿದ ಧರ್ಮಗುರು..?!

National News: ಧರ್ಮಗುರುವೊಬ್ಬರು ಸಚಿವರ ಮಾತಿಗೆ ಕೆಂಡಾಮಂಡಲವಾಗಿದ್ದಾರೆ.ಪವಿತ್ರ ಗ್ರಂಥ ರಾಮ ಚರಿತ ಮಾನಸವು ಸಮಾಜದಲ್ಲಿ ದ್ವೇಷ ಮತ್ತು ಒಡಕು ಮೂಡಿಸುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಬಿಹಾರದ ಶಿಕ್ಷಣ ಸಚಿವ ಚಂದ್ರಶೇಖರ್ ಅವರ ನಾಲಿಗೆಯನ್ನು ಕತ್ತರಿಸುವ ಯಾರಿಗಾದರೂ ನಾನು 10 ಕೋಟಿ ರೂಪಾಯಿ ಬಹುಮಾನ ಘೋಷಿಸುತ್ತೇನೆ ಎಂದು ಅಯೋಧ್ಯೆ ಧರ್ಮಗುರು ಜಗದ್ಗುರು ಪರಮಹಂಸ ಆಚಾರ್ಯ ಹೇಳಿದ್ದಾರೆ...

ನನ್ನ ರಾಜಕೀಯ ಪ್ರಭಾವ ಕುಗ್ಗಿಸಲು ವಿರೋಧಿಗಳ ಕುತಂತ್ರ : ಮಗನ ಫೂಟೋ ಹಿಡಿದು ರೇಣುಕಾಚಾರ್ಯ ಕಣ್ಣೀರು

crime ಶಾಸಕ ಎಂ.ಪಿ.ರೇಣಯಕಾಚಾರ್ಯ ಸಹೋದರನ ಮಗನ ಮೃತ ದೇಹವು  ಕಡದಕಟ್ಟೆ ಮಧ್ಯದಲ್ಲಿ ಬರುವ ತುಂಗಾ ಮುಖ್ಯ ಕಾಲುವೆಯಲ್ಲಿ ಬಿದ್ದಿದ್ದ ಕಾರಿನಲ್ಲಿ ಪತ್ತೆಯಾಗಿದೆ. ಪುತ್ರ ಚಂದ್ರಶೇಖರ್ ಸಾವಿನ ಹಿಂದೆ ಅನುಮಾನಗಳು ಮೂಡಿದ್ದು ಮಗನನ್ನು ಕಳೆದುಕೊಂಡ ದುಖಃದಲ್ಲಿ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ. ನನ್ನ ಮಗ ಹಿಂದುತ್ವಕ್ಕಾಗಿ ಹೋರಾಡುತ್ತಿದ್ದ, ವೀರಶೈವ ಪದ್ಧತಿ ಬದಲಾಗಿ ಹಿಂದೂ ಪದ್ದತಿಯಂತೆ ಶವ ಸಂಸ್ಕಾರ ಮಾಡಲಾಗುತ್ತಿದೆ....

ಶಾಸಕ ಎಮ್ ಪಿ ರೇಣುಕಾಚಾರ್ಯರ ಅಣ್ಣನ ಮಗ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್: ತುಂಗಾ ಕಾಲುವೆಯಲ್ಲಿ ಕಾರು ಪತ್ತೆ

ಸಿಎಂ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸಹೋದರ ಪುತ್ರ ಚಂದ್ರಶೇಖರ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ 5 ದಿನಗಳ ನಂತರ ಕುರುಹು ಪತ್ತೆಯಾಗಿದ್ದು, ತುಂಗಾ ಕಾಲುವೆಯಲ್ಲಿ ಬಿಳಿ ಬಣ್ಣದ ಕಾರು ಪತ್ತೆಯಾಗಿದೆ. ಚಂದ್ರಶೇಖರ್ ತೆಗೆದುಕೊಂಡು ಹೋಗಿದ್ದ ಕಾರು ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿ ಇರುವ ತುಂಗಾ ಕಾಲುವೆ ಬಳಿ ಸಂಚರಿಸಿರುವ ಕುರುಹು ಪತ್ತೆಯಾಗಿದ್ದು ಕಾಲುವೆಯಲ್ಲಿ ಕಾರು ಬಿದ್ದಿದೆ...
- Advertisement -spot_img

Latest News

Natural Hair & Skin Cure: ನಿಮ್ಮ ರಕ್ತವೇ ಕೂದಲು ಮತ್ತು ಚರ್ಮಕ್ಕೆ ಸಂಜೀವಿನಿ!

ನಾವು ಚೆಂದಗಾಣಿಸಬೇಕು ಅಂದ್ರೆ, ಆರೋಗ್ಯಕರ ಆಹಾರ ಸೇವನೆ ಮಾಡಬೇಕು. ಏಕೆಂದರೆ ನಮ್ಮ ದೇಹದಲ್ಲಿ ರಕ್ತ ಸಂಚಲನೆ ಮತ್ತು ರಕ್ತದ ಗುಣ ಉತ್ತಮವಾಗಿದ್ದಲ್ಲಿ ಮಾತ್ರ, ನಮ್ಮ ಕೂದಲು,...
- Advertisement -spot_img