Sunday, September 13, 2026

chandrashekharguruji

ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿಯ ಭೀಕರ ಹತ್ಯೆ

  ಹುಬ್ಬಳ್ಳಿ (ಜುಲೈ 5): ಸರಳ ವಾಸ್ತು  ಖ್ಯಾತಿಯ  ಗುರೂಜಿ ಚಂದ್ರಶೇಖರ್‌  ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಭೀಕರ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದು, ಚಾಕು ಇರಿದು ಕೊಲೆ ಮಾಡಿ ಹಂತಕರು ಪರಾರಿಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ ಬೆಳಕಾಗಿದ್ದ ಚಂದ್ರಶೇಖರ್‌ ಹಲವು ಪುಸ್ತಕಗಳನ್ನೂ ಬರೆದಿದ್ದರು. ಸರಳ ವಾಸ್ತು ಹೆಸರಿನಲ್ಲಿಯೇ ಟಿವಿ ಕಾರ್ಯಕ್ರಮ ನಡೆಸುವ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img