Thursday, March 12, 2026

chandravathi

ಸಮಯಪ್ರಜ್ಞೆಯಿಂದ ರೈಲು ದುರಂತ ತಪ್ಪಿಸಿದ ಧೀರ ಮಹಿಳೆ

ಜಿಲ್ಲಾ ಸುದ್ದಿಗಳು: ಮಂಗಳೂರು ಹೊರವಲಯದಲ್ಲಿರುವ ಪಚ್ಚನಾಡಿ ನಿವಾಸಿ ಚಂದ್ರಾವತಿ ಈಗ ತಮ್ಮ ಕೆಲಸದಿಂದ ದೇಶಾದ್ಯಂತ ಸುದ್ದಿಯಲ್ಲಿದ್ದಾರೆ. 70-ವರ್ಷ-ವಯಸ್ಸಿನ ಹಿರಿ ಮಹಿಳೆ ಮಾಡಿರುವ ಸಾಹಸದ ಕೆಲಸ ಪ್ರಶಂಸನೀಯವಾಗಿದೆ. ಪಚ್ಚನಾಡಿ ಸಮೀಪದ ಮಂದಾರ ಹೆಸರಿನ ಸ್ಥಳದ ಮೂಲಕ ಹಾದುಹೋಗುವ ರೇಲ್ವೆ ಹಳಿಗಳ ಮೇಲೆ ಮರವೊಂದದು ಉರುಳಿ ಬಿದ್ದಿದೆ. ಅದನ್ನು ಚಂದ್ರಾವತಿ ಗಮನಿಸಿದ್ದಾರೆ. ಅದೇ ಸಮಯಕ್ಕೆ ಮಂಗಳೂರು-ಮುಂಬಯಿ ನಡುವೆ ಓಡುವ...
- Advertisement -spot_img

Latest News

Kerala: ಮುಸ್ಲಿಂ ಯುವಕನನ್ನು ವಿವಾಹವಾದ ಕುಂಭ ಮೇಳದ ವೈರಲ್ ಹುಡುಗಿ ಮೋನಾಲೀಸಾ..

Kerala: ಮಹಾಕುಂಭ ಮೇಳದಲ್ಲಿ ಫೇಮಸ್ ಆಗಿದ್ದ ಹುಡುಗಿ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ಎಲ್ಲರಿಗೂ ತಿಳಿದಿದೆ. ಇದೀಗ ಈ ಹುಡುಗಿ ಕೇರಳದಲ್ಲಿ ಮಹಾರಾಷ್ಟ್ರದ ಮುಸ್ಲಿಂ...
- Advertisement -spot_img