Wednesday, January 21, 2026

chandrayana 3

Chandrayana 3 : ಶುಕ್ರ ಗ್ರಹದತ್ತ ಇಸ್ರೋ ಚಿತ್ತ…!

Special News : ಚಂದ್ರಯಾನ 3 ಉಡಾವಣೆ ಸಂತಸದಲ್ಲಿ ಇಡೀ ದೇಶವೇ ಇದೆ. ಇದೀಗ ಈ ಸಂತಸದ ಬೆನ್ನಲ್ಲೆ ಮತ್ತೊಂದು ಸಾಹಸಕ್ಕೆ ಕೈ ಹಾಕಿದೆ. ಚಂದ್ರಯಾನ – 3 ಹಾಗೂ ಆದಿತ್ಯ-ಎಲ್ 1 ಮಿಶನ್‌ನ ನಂತರ ಇಸ್ರೋ ವೀನಸ್ ಮಿಶನ್ ಆದ ಶುಕ್ರಾಯಾನ ಮಿಶನ್‌ಗೆ ಭರದಿಂದ ಸಿದ್ಧತೆಗಳನ್ನು ನಡೆಸುತ್ತಿದೆ. ಮೂಲಗಳ ಪ್ರಕಾರ ಮುಂದಿನ ವರ್ಷ ಡಿಸೆಂಬರ್‌ನಲ್ಲಿ...

ISRO: ಕಿರು ನಾಟಕದ ಮೂಲಕ ಇಸ್ರೋ ವಿಜ್ಞಾನಿಗಳಿಗೆ ಶುಭ ಹಾರೈಸಿದ ಶಾಲಾ ಮಕ್ಕಳು:

ಧಾರವಾಡ: ದೇಶದಲ್ಲಿ ಇಸ್ರೋ ವಿಜ್ಞಾನಿಗಳು ಚಂದ್ರಯಾನ 3 ಯಶಸ್ವಿಯಾದ ನಂತರ ಮತ್ತೊಂದು ಮಹತ್ವದ ಕಾರ್ಯಕ್ಕೆ ಕೈ ಹಾಕಿದ್ದು ಆದಿತ್ಯ ಎಲ್ 1 ಉಡಾವಣೆ ಮಾಡಿದ್ದಾರೆ. ವಿಜ್ಞಾನಿಗಳ ಈ ಕಾರ್ಯಕ್ಕೆ ರಾಷ್ಟಮಟ್ಟದಲ್ಲಿ ಯಶಸ್ವಿಯಾಗಲೆಂದು ಜನ ಹಾರೈಸುತ್ತಿದ್ದಾರೆ. ಈಗ ಧಾರವಾಡದ ಜೆ ಎಸ್ ಎಸ್ ಶ್ರೀಮಂಜುನಾಥೇಶ್ವರ  ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳು ಕಿರುನಾಟಕ ಮಾಡುವ ಮೂಲಕ ಯಶಸ್ವಿಯಾಗಲೆಂದು ಶುಭ...

DKS Wishes: ಇಸ್ರೋ ಸಂಸ್ಥೆಗೆ ಭೇಟಿ ನೀಡಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ ಡಿಸಿಎಂ..!

ಬೆಂಗಳೂರು: ಚಂದ್ರಯಾನ 3 ಯೋಜನೆ ಯಶಸ್ವಿ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಇಸ್ರೋ ಸಂಸ್ಥೆಗೆ ಬುಧವಾರ ಸಂಜೆ ಭೇಟಿ ನೀಡಿ ಸಂಸ್ಥೆ ಮುಖ್ಯಸ್ಥ ಎಸ್. ಸೋಮನಾಥ್ ಹಾಗೂ ಅವರ ವಿಜ್ಞಾನಿಗಳ ತಂಡಕ್ಕೆ ಅಭಿನಂದನೆ ಸಲ್ಲಿಸಿದರು. ಇಸ್ರೋ ಅಧ್ಯಕ್ಷ ಸೋಮನಾಥ್, ಯು ಆರ್ ರಾವ್ ಬಾಹ್ಯಕಾಶ ಕೇಂದ್ರದ ನಿರ್ದೇಶಕ ಶಂಕರನ್, ಯೋಜನೆ ನಿರ್ದೇಶಕ ವೀರಮುತ್ತು, ಸಹಾಯಕ...

CM siddaramaiah; ದೂರವಾಣಿ ಮೂಲಕ‌ ಇಸ್ರೋ ಅಧ್ಯಕ್ಷರಿಗೆ ಅಭಿನಂದಿಸಿದ ಸಿಎಂ ..!

ಬೆಂಗಳೂರು : ಚಂದ್ರಯಾನ 3 ಯಶಸ್ವಿ ಆದ ಹಿನ್ನೆಲೆಯಲ್ಲಿ ಇಸ್ರೋ ಅಧ್ಯಕ್ಷ ಸೋಮನಾಥ್ ಅವರಿಗೆ ದೂರವಾಣಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು. ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳಕ್ಕೆ ಕಾಲಿಡುವ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಚಂದ್ರಯಾನ 3 ಯೋಜನೆ ಭಾರತದ ಹಲವು ವರ್ಷಗಳ ಕನಸಾಗಿದೆ. ಇಸ್ರೋ ವಿಜ್ಞಾನಿಗಳು ಭಾರತೀಯರೆಲ್ಲರ ಕನಸನ್ನು ನನಸು ಮಾಡಿದ್ದಾರೆ. ಬಾಹ್ಯಾಕಾಶ...

Sandalwood: ಆಗಸ್ಟ್ 23 ಕ್ಕೆ “ರಾನಿ ” ಚಿತ್ರದ ಹಿಂದಿ ಟೀಸರ್ ಬಿಡುಗಡೆ*

ಸಿನಿಮಾಸುದ್ದಿ: ಆಗಸ್ಟ್ 23 ರ ರಂದು ಸಂಜೆ 6ಗಂಟೆ 4 ನಿಮಿಷಕ್ಕೆ ದೇಶದ ಹೆಮ್ಮೆಯ “ಚಂದ್ರಯಾನ 3” ಉಪಗ್ರಹ ಚಂದ್ರನ ಅಂಗಳವನ್ನು ತಲುಪಲಿದೆ ಎಂದು ISRO ವಿಜ್ಞಾನಿಗಳು ತಿಳಿಸಿದ್ದಾರೆ. ಅದೇ ಸಮಯಕ್ಕೆ ಸರಿಯಾಗಿ ಕಿರಣ್ ರಾಜ್ ನಾಯಕರಾಗಿ ನಟಿಸಿರುವ "ರಾನಿ" ಚಿತ್ರದ ಹಿಂದಿ ಟೀಸರ್ T ಸೀರಿಸ್ ಸಂಸ್ಥೆಯ ಮೂಲಕ‌ ಬಿಡುಗಡೆಯಾಗಲಿದೆ.   ಈ ಮೂಲಕ ನಾವು...

ISRO : ಮುಗಿಲೆತ್ತರಕ್ಕೆ ಹಾರಿದ ಚಂದ್ರಯಾನ-3

Andrapradesh News: ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋದ ಮಹಾತ್ವಕಾಂಕ್ಷೆಯ ಚಂದ್ರಯಾನ -3 ಉಪಗ್ರಹವನ್ನು ಹೊತ್ತ ಮಾರ್ಕ್ 3 ನೌಕೆ ಮುಗಿಲೆತ್ತರಕ್ಕೆ ಹಾರಿದೆ. ಶ್ರೀಹರಿಕೋಟಾದ ಉಡ್ಡಯನ ಕೇಂದ್ರದಿಂದ ಲ್ಯಾಂಡರ್‌ (ವಿಕ್ರಮ್‌), ರೋವರ್‌ (ಪ್ರಜ್ಞಾನ) ಹೊತ್ತ ರಾಕೆಟ್‌ ನಭಕ್ಕೆ ಹಾರಿದ್ದು, ಮಧ್ಯಾಹ್ನ 2:35 ನಿಮಿಷಕ್ಕೆ ರಾಕೆಟ್‌ ಯಶಸ್ವಿಯಾಗಿ ಉಡಾವಣೆಗೊಂಡಿದೆ. ಚಂದ್ರಯಾನ-3 ಗಗನನೌಕೆಯು ಪ್ರೊಪಲ್ಷನ್‌...

ISRO : ಚಂದ್ರಯಾಣ-3 ಉಡಾವಣೆಗೆ ಕ್ಷಣಗಣನೆ…!

Isro News: ದೇಶವೇ ಎದುರು ನೋಡುತ್ತಿರುವ ತ್ರಿವಿಕ್ರಮ ನ ಉಡಾವಣೆಗೆ ಕ್ಷಣಗಣನೆ ಶುರುವಾಗಿದೆ. ಚಂದ್ರಯಾಣ-3 ಉಡಾವಣೆಗೆ ಇಡೀ ಜಗತ್ತು ಕಾತರದಿಂದ ಕಾಯುತ್ತಿದೆ. ಇಸ್ರೋದ ಚಂದ್ರಯಾನ-3 ನೌಕೆ  ಇಂದು(ಜುಲೈ 14) ಗಗನಕ್ಕೆ ಚಿಮ್ಮಲಿದೆ. ಚಂದ್ರನ ಕಕ್ಷೆಯನ್ನ ಲ್ಯಾಂಡರ್ ಸೇರಲಿದೆ. ಲ್ಯಾಂಡರ್‌ ರೋವರ್‌ಗಳನ್ನು ಹೊತ್ತುಕೊಂಡು ಎಲ್‌ವಿಎಂ-3 ರಾಕೆಟ್‌ ಶ್ರೀಹರಿಕೋಟಾದ ಉಡಾವಣಾ ಪ್ಯಾಡ್‌ನ ಮೇಲೆ ನಿಂತಿದೆ.  ಇಂದು ಮಧ್ಯಾಹ್ನ 2:35ಕ್ಕೆ...

ಮುಂದಿನ ವರ್ಷದಿಂದ ಚಂದ್ರಯಾನ 3 ಉಡಾವಣೆ

ಮಹತ್ವಾಕಾಂಕ್ಷೆಯ ಚಂದ್ರಯಾನ 3 ಮುಂದಿನ ವರ್ಷ ಉಡಾವಣೆಗೊಳ್ಳಲಿದೆ ಅಂತಾ ಕೇಂದ್ರ ಸಚಿವ ಜಿತೇಂದ್ರ ಸಿಂಗ್​ ಮಾಹಿತಿ ನೀಡಿದ್ರು. https://www.youtube.com/watch?v=-CJ94YWPedw ಈ ವರ್ಷ ಕರೊನಾ ಸೋಂಕು ಮಿತಿಮೀರಿರೋದ್ರಿಂದ ಚಂದ್ರಯಾನ 3 ಉಡಾವಣೆ ಮುಂದಿನ ವರ್ಷದಲ್ಲಿ ಆರಂಭವಾಗಲಿದೆ. 2021ರ ಆರಂಭದಲ್ಲೇ ನಭದತ್ತ ಚಂದ್ರಯಾನ 3 ಜಿಗಿಯಲಿದೆ ಅಂತಾ ಹೇಳಿದ್ರು.2019ರ ಜುಲೈ 22ರಂದು ಉಡಾವಣೆಗೊಂಡಿದ್ದ ಚಂದ್ರಯಾನ 2 ಸೆಪ್ಟೆಂಬರ್​...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img