Friday, August 21, 2026

chandrayana safe landing

Chandrayana-3: ಚಂದ್ರಯಾನದ ಯಶಸ್ವಿಗಾಗಿ ಕೋಲಾರಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದ ಸಂಸದ ಮುನಿಸ್ವಾಮಿ..!

ಕೋಲಾರ:  ಭಾರತದ ಮಹತ್ವಾಕಾಂಕ್ಷೆಯ ಯೋಜನೆಯಾದ ಚಂದ್ರಯಾನ 3 ಯಶಸ್ವಿಗಾಗಿ ಇಡೀ ಭಾರತವೇ ಪ್ರಾರ್ಥಿಸುತ್ತಿದೆ. ಯಾವುದೇ ಅಡೆತಡೆಗಳಿಲ್ಲದೆ ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಇಳಿಯುವಂತೆ ನಗರದ ಕೋಲಾರಮ್ಮನ ದೇವಾಲಯಕ್ಕೆ ಭೇಟಿ ನೀಡಿ ಸಂಸದ ಮುನಿಸ್ವಾಮಿ ವಿಶೇಷ ಪೂಜೆ ಸಲ್ಲಿಸಿದರು.  ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಆಗಮಿಸಿ ಕೋಲಾರಮ್ಮನ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇಸ್ರೋ ಅಧ್ಯಕ್ಷರಿಗೆ...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img