ನವದೆಹಲಿ : ಮತಾಂತರದ ಮಾಸ್ಟರ್ ಮೈಂಡ್ ಉತ್ತರ ಪ್ರದೇಶದ ಸ್ವಯಂ ಘೋಷಿತ ಬಾಬಾ ಜಲಾಲುದ್ದೀನ್ ಅಲಿಯಾಸ್ ಛಂಗೂರ್ ಬಾಬಾನಿಂದ ನಡೆದ ಕರ್ಮಕಾಂಡಗಳು ಬಗೆದಷ್ಟು ಬಯಲಾಗುತ್ತಿವೆ. ಅಲ್ಲದೆ ಆತ ಕಳೆದ ಮೂರು ವರ್ಷಗಳಲ್ಲಿ ಹಿಂದೂ ಬಾಲಕಿಯರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿಸುವುದಕ್ಕಾಗಿ 1000ಕ್ಕೂ ಅಧಿಕ ಮುಸ್ಲಿಂ ಪುರುಷರಿಗೆ ಹಣ ನೀಡಿದ್ದಾನೆ ಎಂಬ ಸ್ಫೋಟಕ ಮಾಹಿತಿಯನ್ನು ರಾಷ್ಟ್ರೀಯ...
Mandya: ಸದ್ಯ ರಾಜ್ಯದಲ್ಲಿ ಬಿಗ್ಬಾಸ್ ವಿನ್ನರ್ ಗಿಲ್ಲಿಯದ್ದೇ ಮಾತು. ತನ್ನ ಪಂಚಿಂಗ್ ಡೈಲಾಗ್ನಿಂದಲೇ ಜನರ ಮನಸ್ಸು ಗೆದ್ದಿದ್ದ ಗಿಲ್ಲಿ, ಅಂತೂ ಇಂತೂ ಬಿಗ್ಬಾಸ್ ಗೆದ್ದೇ ಬಿಟ್ಟಿದ್ದಾರೆ.
ಇದೀಗ...