ನವದೆಹಲಿ : ಮತಾಂತರದ ಮಾಸ್ಟರ್ ಮೈಂಡ್ ಉತ್ತರ ಪ್ರದೇಶದ ಸ್ವಯಂ ಘೋಷಿತ ಬಾಬಾ ಜಲಾಲುದ್ದೀನ್ ಅಲಿಯಾಸ್ ಛಂಗೂರ್ ಬಾಬಾನಿಂದ ನಡೆದ ಕರ್ಮಕಾಂಡಗಳು ಬಗೆದಷ್ಟು ಬಯಲಾಗುತ್ತಿವೆ. ಅಲ್ಲದೆ ಆತ ಕಳೆದ ಮೂರು ವರ್ಷಗಳಲ್ಲಿ ಹಿಂದೂ ಬಾಲಕಿಯರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿಸುವುದಕ್ಕಾಗಿ 1000ಕ್ಕೂ ಅಧಿಕ ಮುಸ್ಲಿಂ ಪುರುಷರಿಗೆ ಹಣ ನೀಡಿದ್ದಾನೆ ಎಂಬ ಸ್ಫೋಟಕ ಮಾಹಿತಿಯನ್ನು ರಾಷ್ಟ್ರೀಯ...
ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಆಲ್ಕೆರೆ ಗ್ರಾಮದಲ್ಲಿ ತೀವ್ರ ಆತಂಕ ಮೂಡಿಸುವ ಘಟನೆ ಸಂಭವಿಸಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ...