Saturday, July 27, 2024

channabasava ocean as

ಉಣಕಲ್ಲ ಕೆರೆಗೆ ಚನ್ನಬಸವ ಸಾಗರವೆಂದು ನಾಮಕರಣಕ್ಕೆ ಹೈಕೋರ್ಟ್ ಆದೇಶ..!

www.karnatakatv.net : ಹುಬ್ಬಳ್ಳಿ: ಹುಬ್ಬಳ್ಳಿಯ ಐತಿಹಾಸಿಕ ಉಣಕಲ್ಲ ಕೆರೆಗೆ ಚನ್ನಬಸವ ಸಾಗರ'ವೆಂದು ನಾಮಕರಣ ಮಾಡಬೇಕು ಎಂದು ಮಹಾನಗರ ಪಾಲಿಕೆಗೆ ಹೈಕೋರ್ಟ್ ಆದೇಶ ನೀಡಿದೆ . 2003ರ ಜನವರಿ 16 ರಂದು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಈ ಕುರಿತು ನಿರ್ಣಯ ಅಂಗೀಕರಿಸಿದ್ದರೂ. ನಿರ್ಣಯ ಜಾರಿಗೆ ಕ್ರಮ ಕೈಗೊಳ್ಳದ ಪಾಲಿಕೆ ವಿರುದ್ಧ ಹಲವರು ನ್ಯಾಯಾಲಯದ ಮೊರೆ ಹೋಗಿದ್ದರು....
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img