Thursday, November 27, 2025

channagiri

ಈಶ್ವರಪ್ಪ ಜೊತೆ ರ‍್ಯಾಲಿ – ಹೊಸ ಪಕ್ಷಕ್ಕೆ ಸಿಗ್ನಲ್ ಕೊಟ್ರಾ ಯತ್ನಾಳ್!?

ಹಿಂದೂ ಫೈರ್ ಬ್ರಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಒಟ್ಟಿಗೆ ರ್ಯಾಲಿ ನಡೆಸಲಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಮರಡಿ ಗ್ರಾಮದಲ್ಲಿ ಮಹಾಗಣಪತಿ ಮಹೋತ್ಸವ ಮತ್ತು ಧರ್ಮ ಜಾಗೃತಿ ಸಭೆ ಆಯೋಜಿಸಲಾಗಿದೆ. ಬುಧವಾರ ಸೆಪ್ಟೆಂಬರ್ 17 ರಂದು ಈ ಸಭೆ ನಡೆಯಲಿದೆ. ಸದ್ಯ ಈ ಬಗ್ಗೆ ಎಲ್ಲರಲ್ಲೂ...

ಮಡಾಳರನ್ನು ಬಂದಿಸದಿದ್ದಕ್ಕೆ ಕೈ ನಾಯಕರು ಗರಂ

political news.. ಕಳೆದೊಂದು ವಾರದಿಂದ ಭ್ರಷ್ಟಾಚಾರದಲ್ಲಿ ಬಂದಿಯಾಗಿರುವ ದಾವಣಗೆರೆ ಚನ್ನಗಿರಿ ಶಾಸಕನ ಪುತ್ರ ಪ್ರಶಾಂತ್ ನನ್ನು ಈಗಾಗಲೆ ವಿಚಾರಣೆಗೆ ಒಳಪಡಿಸಿದ್ದು , ಶಾಸಕ ಮಡಾಳ್ ಅವರನ್ನು ಸಹ ಬಂದಿಸಲು ಅಧಿಕಾರಿಗಳು ಮುಂದಾದಾಗ ಶಾಸಕರು ಅವರ ನಿವಾಸದಿಂದ ಕಾಲ್ಕಿತ್ತು ತಲೆಮರೆಸಿಕೊಂಡಿದ್ದಾರೆ. ಅವರನ್ನು ಇನ್ನು ಸಹ ಅಧಿಕಾರಿಗಳು ಹುಡುಕಲು ಬೇಜವಬ್ದಾರಿತನ ತೋರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ದ ತಿರುಗಿ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img