Saturday, July 27, 2024

channagiri

ಮಡಾಳರನ್ನು ಬಂದಿಸದಿದ್ದಕ್ಕೆ ಕೈ ನಾಯಕರು ಗರಂ

political news.. ಕಳೆದೊಂದು ವಾರದಿಂದ ಭ್ರಷ್ಟಾಚಾರದಲ್ಲಿ ಬಂದಿಯಾಗಿರುವ ದಾವಣಗೆರೆ ಚನ್ನಗಿರಿ ಶಾಸಕನ ಪುತ್ರ ಪ್ರಶಾಂತ್ ನನ್ನು ಈಗಾಗಲೆ ವಿಚಾರಣೆಗೆ ಒಳಪಡಿಸಿದ್ದು , ಶಾಸಕ ಮಡಾಳ್ ಅವರನ್ನು ಸಹ ಬಂದಿಸಲು ಅಧಿಕಾರಿಗಳು ಮುಂದಾದಾಗ ಶಾಸಕರು ಅವರ ನಿವಾಸದಿಂದ ಕಾಲ್ಕಿತ್ತು ತಲೆಮರೆಸಿಕೊಂಡಿದ್ದಾರೆ. ಅವರನ್ನು ಇನ್ನು ಸಹ ಅಧಿಕಾರಿಗಳು ಹುಡುಕಲು ಬೇಜವಬ್ದಾರಿತನ ತೋರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ದ ತಿರುಗಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img