Saturday, March 14, 2026

Channapatna By Election

Karnataka : ನಿಖಿಲ್​ ಮೈತ್ರಿ ಅಭ್ಯರ್ಥಿ?: ಕಾಂಗ್ರೆಸ್​ನಿಂದ ಸುರೇಶ್ ಸ್ಪರ್ಧೆ?

ಹೆಚ್​.ಡಿ.ಕುಮಾರಸ್ವಾಮಿ ಅವರಿಂದ ತೆರವಾಗಿರೋ ಚನ್ನಪಟ್ಟಣ ಕ್ಷೇತ್ರಕ್ಕೆ ಕೆಲವೇ ದಿನಗಳಲ್ಲಿ ಉಪಚುನಾವಣೆ ಘೋಷಣೆಯಾಗಲಿದೆ. ಆದ್ರೆ, ಮೈತ್ರಿ ಅಭ್ಯರ್ಥಿ ಯಾರು? ಕಾಂಗ್ರೆಸ್ ಅಭ್ಯರ್ಥಿ ಯಾರು ಅನ್ನೋದು ಇನ್ನೂ ಸಸ್ಪೆನ್ಸ್ ಆಗಿ ಉಳಿದಿದೆ. ಮೈತ್ರಿ ಟಿಕೆಟ್​​ಗಾಗಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಪಿ.ಯೋಗೀಶ್ವರ್ ಭಾರಿ ಕಸರತ್ತು ನಡೆಸ್ತಿದ್ದಾರೆ. ಇತ್ತೀಚಿಗೆ ದೆಹಲಿ ತೆರಳಿದ್ದ ಸೈನಿಕ, ಮೈತ್ರಿ ಟಿಕೆಟ್​ಗಾಗಿ ಬಿಜೆಪಿ ಹೈಕಮಾಂಡ್...

Channapatna By Election-2024 : ಚನ್ನ‘ಪಟ್ಟ’ಣ ಟಿಕೆಟ್​ ಫೈಟ್​ಗೆ ಮೆಗಾ ಟ್ವಿಸ್ಟ್​! ‘ಸೈನಿಕ’ನ​ ನಿರ್ಧಾರದ ಮೇಲೆ ಜೆಡಿಎಸ್​ ಭವಿಷ್ಯ?

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (HD Kumaraswamy) ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ (Channapatna By Election) ದಿನಾಂಕ ಇನ್ನೂ ನಿಗದಿ ಆಗಿಲ್ಲ. ಆದರೂ ಸಹ ಬಿಜೆಪಿ ಮತ್ತು ಜೆಡಿಎಸ್ ನಾಯಕರ ನಡುವೆ ಮೈತ್ರಿ ಟಿಕೆಟ್ ಫೈಟ್ ತೀವ್ರಗೊಂಡಿದೆ. ಶತಾಯಗತಾಯ ಮೈತ್ರಿ ಟಿಕೆಟ್ ಪಡೆಯಲು ಕಸರತ್ತು ನಡೆಸ್ತಿರೋ ಮಾಜಿ ಸಚಿವ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img