Wednesday, December 10, 2025

channapatna news

ಹಸಿದವರಿಗೆ ಅನ್ನ ಹಾಕಬೇಕು ಅದೇ ಮನುಷ್ಯತ್ವ

ರಾಮನಗರ : ಕೊರೊನಾ ಹಿನ್ನೆಲೆ ಇಡೀ ದೇಶ ಲಾಕ್ ಡೌನ್ ನಲ್ಲಿದೆ. ಬಡವರು, ಕೂಲಿಕಾರ್ಮಿಕರು, ನಿರ್ಗತಿಕರು ಊಟಕ್ಕೂ ಸಂಕಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ರಾಜ್ಯದ ಹಲವೆಡೆ ಜನರೇ ಮುಂದೆ ಬಂದು ಹಸಿದವರಿಗೆ ಊಟ ನೀಡುವ ಕೆಲಸ ಮಾಡ್ತಿದ್ದಾರೆ.. ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಲಾಕ್ ಡೌನ್ ನಿಂದ ಪರದಾಡುವವರಿಗೆ ಜೆಡಿಎಸ್ ಕಾರ್ಯಕರ್ತರು ನಿರಂತರವಾಗಿ ಊಟ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.  ಚನ್ನಪಟ್ಟಣ ಜೆಡಿಎಸ್...
- Advertisement -spot_img

Latest News

ಪ್ರೊಟೀನ್ ಪೌಡರ್ ಡೇಂಜರ್? ಮಕ್ಕಳಾಗಲ್ವಾ?: Raghu Ramappa Podcast

Sandalwood: ಕಲಾವಿದ ಮತ್ತು ಜಿಮ್ ಟ್ರೇನರ್ ಆಗಿರುವ ರಘು ರಾಮಪ್ಪ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಪ್ರೋಟೀನ್ ಪೌಡರ್ ಸೇವನೆಯಿಂದ ಆರೋಗ್ಯಕ್ಕೆ ಹಾನಿಯಾಗತ್ತಾ ಅನ್ನೋ ಬಗ್ಗೆ ಮಾತನಾಡಿದ್ದಾರೆ. https://youtu.be/5nqeOFa0rE0 ರಘು...
- Advertisement -spot_img