Sunday, August 16, 2026

channapatna

ಹಸಿದವರಿಗೆ ಅನ್ನ ಹಾಕಬೇಕು ಅದೇ ಮನುಷ್ಯತ್ವ

ರಾಮನಗರ : ಕೊರೊನಾ ಹಿನ್ನೆಲೆ ಇಡೀ ದೇಶ ಲಾಕ್ ಡೌನ್ ನಲ್ಲಿದೆ. ಬಡವರು, ಕೂಲಿಕಾರ್ಮಿಕರು, ನಿರ್ಗತಿಕರು ಊಟಕ್ಕೂ ಸಂಕಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ರಾಜ್ಯದ ಹಲವೆಡೆ ಜನರೇ ಮುಂದೆ ಬಂದು ಹಸಿದವರಿಗೆ ಊಟ ನೀಡುವ ಕೆಲಸ ಮಾಡ್ತಿದ್ದಾರೆ.. ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಲಾಕ್ ಡೌನ್ ನಿಂದ ಪರದಾಡುವವರಿಗೆ ಜೆಡಿಎಸ್ ಕಾರ್ಯಕರ್ತರು ನಿರಂತರವಾಗಿ ಊಟ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.  ಚನ್ನಪಟ್ಟಣ ಜೆಡಿಎಸ್...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img