Saturday, July 27, 2024

channapatna

ಹಸಿದವರಿಗೆ ಅನ್ನ ಹಾಕಬೇಕು ಅದೇ ಮನುಷ್ಯತ್ವ

ರಾಮನಗರ : ಕೊರೊನಾ ಹಿನ್ನೆಲೆ ಇಡೀ ದೇಶ ಲಾಕ್ ಡೌನ್ ನಲ್ಲಿದೆ. ಬಡವರು, ಕೂಲಿಕಾರ್ಮಿಕರು, ನಿರ್ಗತಿಕರು ಊಟಕ್ಕೂ ಸಂಕಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ರಾಜ್ಯದ ಹಲವೆಡೆ ಜನರೇ ಮುಂದೆ ಬಂದು ಹಸಿದವರಿಗೆ ಊಟ ನೀಡುವ ಕೆಲಸ ಮಾಡ್ತಿದ್ದಾರೆ.. ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಲಾಕ್ ಡೌನ್ ನಿಂದ ಪರದಾಡುವವರಿಗೆ ಜೆಡಿಎಸ್ ಕಾರ್ಯಕರ್ತರು ನಿರಂತರವಾಗಿ ಊಟ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.  ಚನ್ನಪಟ್ಟಣ ಜೆಡಿಎಸ್...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img