Friday, March 27, 2026

channapatnam bye election

ಸೈನಿಕನಿಗೆ ಕೈಕೊಟ್ರಾ ಕುಮಾರಸ್ವಾಮಿ? ತ್ರಿಕೋನ ಸ್ಪರ್ಧೆಗೆ ಚನ್ನಪಟ್ಟಣ ಸಜ್ಜು

ಚನ್ನಪಟ್ಟಣದಿಂದ ಜೆಡಿಎಸ್ ಶಾಸಕರಾಗಿದ್ದ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭೆಯಿಂದ ಭರ್ಜರಿಯಾಗಿ ಗೆದ್ದಿದ್ದು ಹೀಗಾಗಿ ಚೆನ್ನಪಟ್ಟಣವೂ ಉಪ ಚುನಾವಣೆ ಎದುರಿಸಲಿದೆ. ಅವರ ಮಗ ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕೆಟ್ ಸಿಗಬಹುದು ಎನ್ನಲಾಗಿದೆ. https://youtu.be/kZ9EGMjPQRg?si=NlXlU9KNrImCtUB7 ಇನ್ನೊಂದೆಡೆ ಬಿಜೆಪಿ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್, ಮೈತ್ರಿ ಟಿಕೆಟ್​ಗೆ ಕಸರತ್ತು ನಡೆಸುತ್ತಿದ್ದಾರೆ. ಒಂದು ವೇಳೆ ಮೈತ್ರಿ ಟಿಕೆಟ್ ಸಿಗದೇ ಹೋಗದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ...
- Advertisement -spot_img

Latest News

ನೀವು ಹೇಗಿದ್ದರೂ ಜನ ಮಾತಾಡುತ್ತಲೇ ಇರುತ್ತಾರೆ.. ಇದಕ್ಕೆ ಇಲ್ಲಿದೆ ಶಿವ-ಪಾರ್ವತಿಯ ಉದಾಹರಣೆ..

Life lesson: ನೀವು ಜೀವನದಲ್ಲಿ ಹೇಗಿದ್ದರೂ ಜನ ಮಾತನಾಡೇ ಮಾತನಾಡುತ್ತಾರೆ. ಕೆಲವರು ಜನರನ್ನು ಮೆಚ್ಚಿಸೋಕ್ಕೆ ಅಂತಲೇ ಬದುಕುತ್ತಾರೆ. ನಾಲ್ಕು ಜನ ಏನಂತಾರೋ ಏನೋ ಅಂತಲೇ ಬದುಕುತ್ತಾರೆ....
- Advertisement -spot_img