Tuesday, September 1, 2026

channapatnam bye election

ಸೈನಿಕನಿಗೆ ಕೈಕೊಟ್ರಾ ಕುಮಾರಸ್ವಾಮಿ? ತ್ರಿಕೋನ ಸ್ಪರ್ಧೆಗೆ ಚನ್ನಪಟ್ಟಣ ಸಜ್ಜು

ಚನ್ನಪಟ್ಟಣದಿಂದ ಜೆಡಿಎಸ್ ಶಾಸಕರಾಗಿದ್ದ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭೆಯಿಂದ ಭರ್ಜರಿಯಾಗಿ ಗೆದ್ದಿದ್ದು ಹೀಗಾಗಿ ಚೆನ್ನಪಟ್ಟಣವೂ ಉಪ ಚುನಾವಣೆ ಎದುರಿಸಲಿದೆ. ಅವರ ಮಗ ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕೆಟ್ ಸಿಗಬಹುದು ಎನ್ನಲಾಗಿದೆ. https://youtu.be/kZ9EGMjPQRg?si=NlXlU9KNrImCtUB7 ಇನ್ನೊಂದೆಡೆ ಬಿಜೆಪಿ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್, ಮೈತ್ರಿ ಟಿಕೆಟ್​ಗೆ ಕಸರತ್ತು ನಡೆಸುತ್ತಿದ್ದಾರೆ. ಒಂದು ವೇಳೆ ಮೈತ್ರಿ ಟಿಕೆಟ್ ಸಿಗದೇ ಹೋಗದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ...
- Advertisement -spot_img

Latest News

Haveri News: 14 ವರ್ಷದ ಬಾಲ ಗೊರವಪ್ಪಜ್ಜನಿಂದ ಕಬ್ಬಿಣದ ಸರಪಳಿ ಹರಿದು ಪವಾಡ!

Haveri: ಹಾನಗಲ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಮೈಲಾರಲಿಂಗೇಶ್ವರ ದೇವರ ಪವಾಡ ಭಕ್ತರ ಗಮನ ಸೆಳೆಯಿತು. 14 ವರ್ಷದ...
- Advertisement -spot_img