Tuesday, December 23, 2025

channarayapatna

Channarayapatna: ಸರ್ಕಾರಿ ಪಡಿತರ ಗೋದಾಮಿನಿಂದಲೆ ಅಕ್ರಮ ಪಡಿತರ ಸಾಗಣೆ: ಪೊಲೀಸರ ಧಾಳಿ

ಚನ್ನರಾಯಪಟ್ಟಣ: ಸರ್ಕಾರಿ ಗೋದಾಮಿನಿಂದಲೇ ಅಕ್ರಮವಾಗಿ ಪಡಿತರ ಸಾಗಾಣೆ ಮಾಡುವ ವೇಳೆ ಪೊಲೀಸರು ದಾಳಿ ಮಾಡಿರುವ ಘಟನೆ ಚನ್ನರಾಯಪಟ್ಟಣದ ಮೈಸೂರು ರಸ್ತೆಯ ಅಂಬೇಡ್ಕರ್ ವೃತ್ತದಲ್ಲಿರುವ ಗೋಡಾನ್‌ನಲ್ಲಿ ನಡೆದಿದೆ. ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಗೋಡಾನ್‌ನಿಂದ ರಾತ್ರಿ ಮೂರು ಗಂಟೆ ಸಮಯದಲ್ಲಿ ಅಕ್ರಮವಾಗಿ ಗೋಧಿ ಸಾಗಾಣೆ ಮಾಡಲು ಲಾರಿಗೆ ಗೋಧಿ ತುಂಬಲಾಗುತ್ತಿತ್ತು.‌350 ಚೀಲ ಗೋಧಿಯನ್ನು ಲಾರಿಗೆ...

ಪಿಎಸ್ಐ ಆತ್ಮಹತ್ಯೆ ಪ್ರಕರಣ ನ್ಯಾಯಾಂಗ ತನಿಖೆಗೆ ಒತ್ತಾಯ

ಕರ್ನಾಟಕ ಟಿವಿ ಹಾಸನ :  ಚನ್ನರಾಪಟ್ಟಣದಲ್ಲಿ ಪಿಎಸ್ ಐ ಕಿರಣ್ ಕುಮಾರ್ ಆತ್ಮಹತ್ಯೆ ಪ್ರಕರಣ ಇಡೀ ರಾಜ್ಯವನ್ನ ದಂಗುಬಡಿಸಿದೆ.. ಪಿಎಸ್ ಐ ಆಯ್ಮಹತ್ಯೆಗೆ ಶರಣಾಗಲು ಯಾರು ಕಾರಣ..? ಅವರ ಮೇಲೆ ಒತ್ತಡ ಹಾಕಿದ್ಯಾರು..? ಅನ್ನುವಅನುಮಾನಗಳು ಶುರುವಾಗಿದೆ. ರಾಜಕೀಯ ವ್ಯಕ್ತಿಗಳು ಅಥವಾ ಪೊಲೀಸ್ ಇಲಾಖೆಯ ದೊಡ್ಡ ಅಧಿಕಾರಿಗಳ ಪಾತ್ರವಿರುತ್ತೆ ಅನ್ನೋದು ಪ್ರಕರಣದಲ್ಲಿ ಮೇಲ್ನೋಟಕ್ಕೆ ಕಂಡು ಬರುತ್ತದೆ.. ಇದೀಗ ಪ್ರಕರಣ ನ್ಯಾಯಾಂಗ ತನಿಖೆಗೆ...
- Advertisement -spot_img

Latest News

ನಟಿಯಾಗ ಬಯಸಿದ್ದ ರೂಪಾ ಅಯ್ಯರ್ ಅವರು ನಿರ್ದೇಶಕಿಯಾಗಿದ್ದೇಕೆ..?: Roopa Iyer Podcast

Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...
- Advertisement -spot_img