Thursday, December 25, 2025

channaveerakanavi

ಬೆಲ್ಲದ್ಗೆ ಸಚಿವ ಸ್ಥಾನ ನೀಡಿ: ಸಿಎಂಗೆ ಕವಿ ಕಣವಿ ಪತ್ರ

ಧಾರವಾಡ: ರಾಜ್ಯ ಸಚಿವ ಸಂಪುಟ ಸೇರಲು ಅತ್ತ ಶಾಸಕ ಅರವಿಂದ ಬೆಲ್ಲದ ಭಾರೀ ಕಸರತ್ತು ನಡೆಸಿರುವ ಬೆನ್ನಲ್ಲೇ  ಅವರ ಸ್ವಕ್ಷೇತ್ರ ಧಾರವಾಡದಲ್ಲಿ ಅವರ ಬೆಂಬಲಿಗರು ವಿವಿಧೆಡೆ ದೇವರ ಮೊರೆ ಹೋಗಿದ್ದಾರೆ. ಧಾರವಾಡ ಹೊರವಲಯದ ಸೋಮೇಶ್ವರ ದೇವಸ್ಥಾನದಲ್ಲಿ ಅನೇಕ ಬೆಂಬಲಿಗರು ಇವತ್ತು, ಬೆಲ್ಲದ ಹೆಸರಿನಲ್ಲಿಯೇ ರುದ್ರಾಭಿಷೇಕ ಮಾಡಿದ್ದಾರೆ. ಇಂದು ಸೋಮೇಶ್ವರ ದೇವರ ವಾರವೂ ಆಗಿರುವುದರಿಂದ ಬೆಲ್ಲದ ಹೆಸರಿನಲ್ಲಿಯೇ...
- Advertisement -spot_img

Latest News

ಶಬರಿಮಲೆ ಚಿನ್ನ ಕದ್ದವರಿಗೆ ‘ಸೋನಿಯಾ ಗಾಂಧಿ’ ನಂಟು?

ಕೇರಳದ ಅಯ್ಯಪ್ಪಸ್ವಾಮಿ ದೇಗುಲದಲ್ಲಿ 4.5 ಕೆಜಿ ಚಿನ್ನ ಕಳವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಸೋನಿಯಾಗಾಂಧಿಯವರ ಹೆಸರು ಕೇಳಿ ಬರ್ತಾಯಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ...
- Advertisement -spot_img