Monday, March 30, 2026

channaveerakanavi

ಬೆಲ್ಲದ್ಗೆ ಸಚಿವ ಸ್ಥಾನ ನೀಡಿ: ಸಿಎಂಗೆ ಕವಿ ಕಣವಿ ಪತ್ರ

ಧಾರವಾಡ: ರಾಜ್ಯ ಸಚಿವ ಸಂಪುಟ ಸೇರಲು ಅತ್ತ ಶಾಸಕ ಅರವಿಂದ ಬೆಲ್ಲದ ಭಾರೀ ಕಸರತ್ತು ನಡೆಸಿರುವ ಬೆನ್ನಲ್ಲೇ  ಅವರ ಸ್ವಕ್ಷೇತ್ರ ಧಾರವಾಡದಲ್ಲಿ ಅವರ ಬೆಂಬಲಿಗರು ವಿವಿಧೆಡೆ ದೇವರ ಮೊರೆ ಹೋಗಿದ್ದಾರೆ. ಧಾರವಾಡ ಹೊರವಲಯದ ಸೋಮೇಶ್ವರ ದೇವಸ್ಥಾನದಲ್ಲಿ ಅನೇಕ ಬೆಂಬಲಿಗರು ಇವತ್ತು, ಬೆಲ್ಲದ ಹೆಸರಿನಲ್ಲಿಯೇ ರುದ್ರಾಭಿಷೇಕ ಮಾಡಿದ್ದಾರೆ. ಇಂದು ಸೋಮೇಶ್ವರ ದೇವರ ವಾರವೂ ಆಗಿರುವುದರಿಂದ ಬೆಲ್ಲದ ಹೆಸರಿನಲ್ಲಿಯೇ...
- Advertisement -spot_img

Latest News

ಕೃಷ್ಣನ ಬಗ್ಗೆ ಮಾತನಾಡಿ ಟ್ರೋಲ್ ಆದ ರುದ್ರಾಕ್ಷಿ ಮಾರಾಟಗಾರ್ತಿ ಮೋನಾಲಿಸಾ..

Movie News: ಮಹಾಕುಂಭ ಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತ ಫೇಮಸ್ ಆಗಿದ್ದ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶವೂ ಸಿಕ್ಕಿತ್ತು. ಬಳಿಕ ಆಕೆ ತನ್ನ ಮುಸ್ಲಿ ಪ್ರಿಯಕರನ...
- Advertisement -spot_img