Thursday, August 27, 2026

channaveerakanavi

ಬೆಲ್ಲದ್ಗೆ ಸಚಿವ ಸ್ಥಾನ ನೀಡಿ: ಸಿಎಂಗೆ ಕವಿ ಕಣವಿ ಪತ್ರ

ಧಾರವಾಡ: ರಾಜ್ಯ ಸಚಿವ ಸಂಪುಟ ಸೇರಲು ಅತ್ತ ಶಾಸಕ ಅರವಿಂದ ಬೆಲ್ಲದ ಭಾರೀ ಕಸರತ್ತು ನಡೆಸಿರುವ ಬೆನ್ನಲ್ಲೇ  ಅವರ ಸ್ವಕ್ಷೇತ್ರ ಧಾರವಾಡದಲ್ಲಿ ಅವರ ಬೆಂಬಲಿಗರು ವಿವಿಧೆಡೆ ದೇವರ ಮೊರೆ ಹೋಗಿದ್ದಾರೆ. ಧಾರವಾಡ ಹೊರವಲಯದ ಸೋಮೇಶ್ವರ ದೇವಸ್ಥಾನದಲ್ಲಿ ಅನೇಕ ಬೆಂಬಲಿಗರು ಇವತ್ತು, ಬೆಲ್ಲದ ಹೆಸರಿನಲ್ಲಿಯೇ ರುದ್ರಾಭಿಷೇಕ ಮಾಡಿದ್ದಾರೆ. ಇಂದು ಸೋಮೇಶ್ವರ ದೇವರ ವಾರವೂ ಆಗಿರುವುದರಿಂದ ಬೆಲ್ಲದ ಹೆಸರಿನಲ್ಲಿಯೇ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img