Saturday, July 27, 2024

channaveerakanavi

ಬೆಲ್ಲದ್ಗೆ ಸಚಿವ ಸ್ಥಾನ ನೀಡಿ: ಸಿಎಂಗೆ ಕವಿ ಕಣವಿ ಪತ್ರ

ಧಾರವಾಡ: ರಾಜ್ಯ ಸಚಿವ ಸಂಪುಟ ಸೇರಲು ಅತ್ತ ಶಾಸಕ ಅರವಿಂದ ಬೆಲ್ಲದ ಭಾರೀ ಕಸರತ್ತು ನಡೆಸಿರುವ ಬೆನ್ನಲ್ಲೇ  ಅವರ ಸ್ವಕ್ಷೇತ್ರ ಧಾರವಾಡದಲ್ಲಿ ಅವರ ಬೆಂಬಲಿಗರು ವಿವಿಧೆಡೆ ದೇವರ ಮೊರೆ ಹೋಗಿದ್ದಾರೆ. ಧಾರವಾಡ ಹೊರವಲಯದ ಸೋಮೇಶ್ವರ ದೇವಸ್ಥಾನದಲ್ಲಿ ಅನೇಕ ಬೆಂಬಲಿಗರು ಇವತ್ತು, ಬೆಲ್ಲದ ಹೆಸರಿನಲ್ಲಿಯೇ ರುದ್ರಾಭಿಷೇಕ ಮಾಡಿದ್ದಾರೆ. ಇಂದು ಸೋಮೇಶ್ವರ ದೇವರ ವಾರವೂ ಆಗಿರುವುದರಿಂದ ಬೆಲ್ಲದ ಹೆಸರಿನಲ್ಲಿಯೇ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img