Tuesday, March 17, 2026

Chaos

ದೆಹಲಿ ವಿಮಾನ ನಿಲ್ದಾಣದ ಅವ್ಯವಸ್ಥೆ: ಇಂದು ಕೇಂದ್ರ ಗೃಹ ಕಾರ್ಯದರ್ಶಿಗಳ ಬಿಗ್ ಮೀಟಿಂಗ್

ನವದೆಹಲಿ: ದೆಹಲಿಯ ದೇಶದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣದಲ್ಲಿ ತಪ್ಪಿದ ವಿಮಾನಗಳು ಮತ್ತು ಬೋರ್ಡಿಂಗ್ ಲೈನ್‌ಗಳ ಬಗ್ಗೆ ಕೋಪಗೊಂಡ ಪ್ರಯಾಣಿಕರು ಸಾಮಾಜಿಕ ಮಾಧ್ಯಮದಲ್ಲಿ ದೂರುಗಳನ್ನು ಪರಿಗಣಿಸಿ ಇಂದು ಸಭೆ ನಡೆಸಲಾಗುತ್ತಿದೆ. ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಇಂದು ವಿಮಾನ ನಿಲ್ದಾಣದ ದಟ್ಟಣೆಯ ಕುರಿತು ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ. ಕೊಪ್ಪಳಕ್ಕೆ ಇಂದು...

ಮುಂಬೈ ಏರ್ಪೋರ್ಟ್ ನಲ್ಲಿ ನೂಕುನುಗ್ಗಲು- ಹಲವರ ಫ್ಲೈಟ್ ಮಿಸ್..!

ಮುಂಬೈ: ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಪ್ರಯಾಣಿಕರು ಆಗಮಿಸಿದ್ದರಿಂದ ಅಲ್ಲಿ ಕೆಲ ಕಾಲ ನೂಕುನುಗ್ಗಲು ಉಂಟಾಗಿ, ಹಲವಾರು ಪ್ರಯಾಣಿಕರು ತಮ್ಮ ಫ್ಲೈಟ್ ಮಿಸ್ ಮಾಡಿಕೊಂಡಿದ್ದಾರೆ. ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಂದು ಹಿಂದೆಂದೂ ಕಾಣದ ಸಂಖ್ಯೆಯಲ್ಲಿ ಪ್ರಯಾಣಿಕರು ಆಗಮಿಸಿದ್ರು. ದೇಶದ ನಾನಾ ಭಾಗಗಳಿಗೆ ತೆರಳಬೇಕಿದ್ದ ಪ್ರಯಾಣಿಕರು ಏರ್ಪೋರ್ಟ್ ನಲ್ಲಿ ನಿಲ್ಲೋದಕ್ಕೂ ಸ್ಥಳ ಇರಲಿಲ್ಲ. ರೈಲ್ವೇ...
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img