ಕೆಜಿಎಫ್ ಎರಡು ವಾರದಲ್ಲಿ ಕಲೆಕ್ಷನ್ ಮಾಡಿ ಓಟಿಟಿಯಲ್ಲಿ ಬರೋ ಚಿತ್ರ ಅಲ್ಲ ಅನ್ನೋದು ರಿಲೀಸ್ ಆದ ದಿನದಿಂದ್ಲೇ ಪ್ರೂವ್ ಆಗ್ತಾ ಬಂತು. ಹಿಂದಿ ತಮಿಳು, ತೆಲುಗು, ಮಲೆಯಾಳಂ ಮತ್ತು ಕನ್ನಡದ ಬಹುತೇಕ ಹಿಂದಿನ ಎಲ್ಲಾ ದಾಖಲೆಗಳನ್ನೂ ಮುರಿದ ಪ್ರಶಾಂತ್ ನೀಲ್ ಸೃಷ್ಟಿಸಿದ ಮಾಸ್ಟರ್ಪೀಸ್ ೫೦ನೇ ದಿನದತ್ತ ಮುನ್ನುಗ್ಗಿರುವ ಶುಭಸುದ್ದಿಯನ್ನು ಸ್ವತಃ ಹೊಂಬಾಳೆ ಫಿಲ್ಮ್÷್ಸ ಸಂಭ್ರಮದಿAದ...
ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಳ್ಳುತ್ತಿದ್ದ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸ್ಥಾನದಲ್ಲಿ ಮುಂದುವರಿಸಲು ಅಹಿಂದ ಸಮುದಾಯದ ಸಚಿವರು ಹೈಕಮಾಂಡ್ ಮೇಲೆ ಒತ್ತಡ ಹೇರಲು...