Saturday, July 27, 2024

characteristics

ಈ ಗುಣಲಕ್ಷಣಗಳು ಪುರುಷರಿಗಿಂತ ಮಹಿಳೆಯರಲ್ಲಿ ಹೆಚ್ಚು..ಆದ್ದರಿಂದಲೇ ಚಾಣಕ್ಯ ಹೆಂಗಸರು ಶ್ರೇಷ್ಠ ಎಂದು ಹೇಳುತ್ತಾರೆ..!

chanakya niti: ಆಚಾರ್ಯ ಚಾಣಕ್ಯರು ತಮ್ಮ ಪುಸ್ತಕದಲ್ಲಿ ಮಹಿಳೆಯರ ಗುಣಲಕ್ಷಣಗಳನ್ನು ವಿವರಿಸಿದ್ದಾರೆ. ಕೆಲವು ವಿಷಯಗಳಲ್ಲಿ ಪುರುಷರು ಎಂದಿಗೂ ಮಹಿಳೆಯರನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಚಾಣಕ್ಯ ಹೇಳುತ್ತಾನೆ. ಈ ಗುಣಲಕ್ಷಣಗಳಲ್ಲಿ ಮಹಿಳೆಯರು ಯಾವಾಗಲೂ ಪುರುಷರಿಗಿಂತ ಮುಂದಿರುತ್ತಾರೆ ಎಂದು ಹೇಳಲಾಗುತ್ತದೆ. ಆ ಗುಣಲಕ್ಷಣಗಳು ಯಾವುವು ಎಂದು ತಿಳಿದುಕೊಳ್ಳೋಣ. ಆಚಾರ್ಯ ಚಾಣಕ್ಯರು ತುಂಬಾ ಬುದ್ಧಿವಂತ, ಧೈರ್ಯಶಾಲಿ, ಪ್ರಾಚೀನ ಭಾರತದ ಪ್ರಸಿದ್ಧ ಅರ್ಥಶಾಸ್ತ್ರಜ್ಞ,...

ಆರೋಗ್ಯಕರವಾಗಿರುವ ಆರು ಮುಖ್ಯ ಗುಣಲಕ್ಷಣಗಳು ನಿಮಗೆ ಇದೆಯೇ ಎಂದು ಚೆಕ್ ಮಾಡಿ..!!

Health: ಆರೋಗ್ಯವೇ ಮಹಾಭಾಗ್ಯ ಎನ್ನುತ್ತಾರೆ ಹಿರಿಯರು. ಅದಿಲ್ಲದೆ ಎಷ್ಟೇ ಸಂಪಾದಿಸಿದರು ಆರೋಗ್ಯವಿಲ್ಲದಿದ್ದರೆ ಅದನ್ನು ಅನುಭವಿಸಲು ಸಾಧ್ಯವಿಲ್ಲ. ಅದಕ್ಕೇ ಈಗಿನ ಕಾಲದಲ್ಲಿ ಯಾರ್ಯಾರು ಶ್ರೀಮಂತರು ಎಂದು ಕೇಳಿದರೆ ಯಾವ ರೋಗಗಳು ಎಲ್ಲದೆ ಆರೋಗ್ಯವಾಗಿದ್ದಾರೆ ಅವರೇ ಶ್ರೀಮಂತರು ಎನ್ನುತ್ತಾರೆ. ಹಣ ಸಂಪಾದಿಸುವುದರಲ್ಲಿ ಹೋಗಿ ಆರೋಗ್ಯದಕಡೆ ಗಮನ ಕೊಡದೆ ಆರೋಗ್ಯವನ್ನು ನಿರ್ಲಕ್ಷ್ಯ ಮಾಡುವವರು ಅನಾರೋಗ್ಯಕ್ಕೆ ತುತ್ತಾಗುತ್ತಿರುವವರು ಬಹಳ ಮಂದಿ ಇದ್ದಾರೆ....

ಇಂಥಹ ಲಕ್ಷಣಗಳಿರುವ ಸ್ತ್ರೀಯನ್ನು ಹೆಂಡತಿಯಾಗಿ ಪಡೆದುಕೊಳ್ಳುವ ಪತಿ ಅದೃಷ್ಟವಂತ ಎನ್ನುತ್ತಿರುವ ಚಾಣಕ್ಯ..!

Chanakya niti: ಆಚಾರ್ಯ ಚಾಣಕ್ಯ ಅವರು ನೀತಿಶಾಸ್ತ್ರದಲ್ಲಿ ಮಹಿಳೆಯರ ಬಗ್ಗೆ ಅನೇಕ ವಿಷಯಗಳನ್ನು ಉಲ್ಲೇಖಿಸಿದ್ದಾರೆ. ಯಾವುದೇ ವ್ಯಕ್ತಿ ತನ್ನ ಜೀವನದಲ್ಲಿ ಯಶಸ್ವಿಯಾಗಬೇಕಾದರೆ, ಅವನು ತನ್ನ ಜೀವನ ಸಂಗಾತಿಯಲ್ಲಿ ಕೆಲವು ಗುಣಗಳನ್ನು ಹೊಂದಿರಬೇಕು ಎಂದು ಅವರು ಹೇಳಿದರು. ಆ ಮಹಿಳೆಯರು ಯಾರೆಂದು ತಿಳಿದುಕೊಳ್ಳೋಣ. ಆಚಾರ್ಯ ಚಾಣಕ್ಯ ಒಬ್ಬ ಮಹಾನ್ ಅರ್ಥಶಾಸ್ತ್ರಜ್ಞ, ರಾಜಕಾರಣಿ, ಮಹಾನ್ ವಿದ್ವಾಂಸ ಮಾತ್ರವಲ್ಲದೆ ಉತ್ತಮ ಶಿಕ್ಷಕರೂ...

ಜ್ಯೋತಿಷ್ಯದ ಪ್ರಕಾರ ಭಾನುವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ…?

Astrology: ಭಾನುವಾರ ರಜಾ ದಿನವಾಗಿರುವುದರಿಂದ ಎಲ್ಲರಿಗು ಆ ದಿನ ಜಾಲಿ ಡೇ, ಎಲ್ಲರೂ ರಿಲ್ಯಾಕ್ಸ್ ಮೂಡ್ ನಲ್ಲಿ ಇರುತ್ತಾರೆ.ಈ ವಾರಕ್ಕೆ ಅದರದ್ದೇ ಆದ ಮಹತ್ವವಿದೆ ಈ ದಿನದ ಅಧಿಪತಿ ಗ್ರಹ ಸೂರ್ಯ. ಭಾನುವಾರ ಜನಿಸಿದವರು ಸೂರ್ಯನಂತೆ ಪ್ರಕಾಶ ಮಾನವನ್ನೂ ಹೊಂದಿರುವವರು. ಇವರು ಮಹತ್ವಾಕಾಂಕ್ಷಿಗಳಾಗಿದ್ದು ಸಾವಿರ ಜನರಿದ್ದರೂ ಅವರೊಂದಿಗೆ ತಾವು ವಿಭಿನ್ನವಾಗಿ ಇರಬೇಕು ಎಂದು ಕನಸು ಕಟ್ಟಿಕೊಂಡಿರುತ್ತಾರೆ....

ಜ್ಯೋತಿಷ್ಯದ ಪ್ರಕಾರ ಶನಿವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

Astrology: ಹಿಂದೂ ಪಂಚಾಂಗದ ಪ್ರಕಾರ ಶನಿವಾರ ,ವಾರದ 7ನೇ ದಿನ. ಈ ದಿನವು ಶನಿ ದೇವ ಹಾಗೂ ಶನಿಗ್ರಹಕ್ಕೆ ಮೀಸಲಾದ ದಿನ ಎಂದು ಹೇಳಲಾಗುವುದು. ಶನಿವಾರ ಜನಿಸಿದ ವ್ಯಕ್ತಿಯ ಜೀವನವೂ ಸಾಕಷ್ಟು ಕಠಿಣ ಸ್ಥಿತಿಗಳಿಂದ ಕೂಡಿರುತ್ತದೆ ಎಂದು ಹೇಳಲಾಗುತ್ತದೆ. ಹಾಗಾದರೆ ಈ ವಾರದಂದು ಜನಿಸಿದವರ ಜೀವನ ಹೇಗಿರುತ್ತದೆ ಎಂದು ತಿಳಿಯೋಣ. ಶನಿವಾರ ಜನಿಸಿದ ವ್ಯಕ್ತಿಯ ಮೇಲೆ ಶನಿಯ...

ಜ್ಯೋತಿಷ್ಯದ ಪ್ರಕಾರ ಶುಕ್ರವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

Astrology: ವಾರದಲ್ಲಿ ಆರನೇಯವಾರ ಶುಕ್ರವಾರ ಹಾಗೂ ಈ ವಾರವನ್ನು ಆಳುವವನು ಶುಕ್ರ. ಶುಕ್ರವಾರ ಶುಕ್ರನ ದಿನವಾಗಿದೆ ಹೀಗಾಗಿ ಈ ದಿನ ಜನಿಸಿದವರಿಗೆ ಶುಕ್ರನ ಅನುಗ್ರಹ ಇರಲಿದೆ. ಶುಕ್ರನು ಪ್ರೀತಿ, ವಿಶ್ವಾಸ, ಸೌಂದರ್ಯ, ಪ್ರಣಯ, ಕಲೆ, ಹರ್ಷ, ಶ್ರೀಮಂತಿಕೆ, ನೆಮ್ಮದಿಯನ್ನು ಪ್ರತಿನಿಧಿಸುತ್ತಾನೆ. ಶುಕ್ರವಾರ ಜನಿಸಿದವರು ಬೇರೆಯವರ ದೃಷ್ಟಿಕೋನ ಹಾಗೂ ಅಭಿಪ್ರಾಯಗಳನ್ನು ಹೆಚ್ಚು ಅವಲಂಬಿಸುತ್ತಾರೆ. ಇವರು ಪ್ರೀತಿಯಲ್ಲಿ ನೆಮ್ಮದಿಯನ್ನು ಕಾಣುತ್ತಾರೆ.ಈ...

ಜ್ಯೋತಿಷ್ಯದ ಪ್ರಕಾರ ಗುರುವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

astrology: ಗುರುವಾರ ಜನಿಸಿದವರು ನಾಯಕತ್ವದ ಗುಣಗಳನ್ನು ಹೊಂದಿರುತ್ತಾರೆ, ನೇರವಾಗಿ ಮಾತನಾಡುವ ಇವರು ಮಾತಿನಲ್ಲಿ ಹಿಡಿತವನ್ನು ಇಟ್ಟುಕೊಂಡರೆ ಉತ್ತಮ, ಗುರುವಾರ ಹುಟ್ಟಿದವರು ಬಹಳ ಅದೃಷ್ಟವಂತರು, ಹಿಂದೂ ಸಂಪ್ರದಾಯದ ಪ್ರಕಾರ ಗುರುಗಳ ಕೃಪೆ ಇವರ ಮೇಲೆ ಇರುತ್ತದೆ.ಇವರಿಗೆ ಹೆಚ್ಚು ಅಪೂರ್ವವಾದ ಸಂಪದ್ಭರಿತ ಫಲಿತಾಂಶಗಳು ಸಿಗುತ್ತದೆ. ಮನುಷ್ಯ ಹುಟ್ಟಿದ ಘಳಿಗೆ, ಸಮಯ, ವಾರ,ತಿಂಗಳುಗಳ ಅನುಸಾರವಾಗಿ ಅವರ ಭವಿಷ್ಯ ನಿರ್ಧಾರವಾಗುತ್ತದೆ. ಜ್ಯೋತಿಷ್ಯದ...

ಜ್ಯೋತಿಷ್ಯದ ಪ್ರಕಾರ ಬುಧವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

Astrology : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಂದೊಂದು ವಾರಕ್ಕೆ ಒಂದೊಂದು ರೀತಿಯ ವಿಶೇಷತೆ ಇದೆ .ಹೀಗಾಗಿ ಬುಧವಾರ ಜನಿಸಿದವರು ಕೆಲವೊಂದು ಉತ್ತಮ ಗುಣಗಳನ್ನೂ ಹಾಗೂ ಕೆಲವು ಅಸಹನೀಯ ಗುಣಗಳನ್ನೂ ಹೊಂದಿರುತ್ತಾರೆ. ಹಾಗಾದರೆ ಬುಧವಾರದಂದು ಜನಿಸಿದವರ ಜೀವನದ ಬಗ್ಗೆ ತಿಳಿದುಕೊಳ್ಳೋಣ . ಬುಧವಾರದ ಗ್ರಹದ ಅಧಿಪತಿ ಬುಧನಾಗಿರುತ್ತಾನೆ, ಈ ಗ್ರಹವು ಸೂರ್ಯನಿಗೆ ಹತ್ತಿರವಾದ ಹಾಗೂ ಎಲ್ಲಾ ಗ್ರಹಗಳಿಗಿಂತ ಚಿಕ್ಕದಾಗಿರುವ...

ಜ್ಯೋತಿಷ್ಯದ ಪ್ರಕಾರ ಮಂಗಳವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

Astrology: ಮಂಗಳವಾರ ಆಂಜನೇಯನಿಗೆ ಸಮರ್ಪಿತವಾದ ದಿನವಾಗಿದೆ. ಈ ದಿನ ಹುಟ್ಟಿದವರ ಗುಣ, ಸ್ವಭಾವದ  ಸಂಗತಿಗಳ ಮಾಹಿತಿ ವಿವರಣೆ ಹೀಗಿದೆ. ಮಂಗಳವಾರ ತುಂಬಾ ಶುಭವಾದ ವಾರ. ಇದು ಶಕ್ತಿ ದೇವತೆಗಳಿಗೆ ಅತ್ಯಂತ ಪ್ರಿಯವಾದ ವಾರವಾಗಿರುತ್ತದೆ. ಇವರು ಹೆಚ್ಚು ದುರ್ಗಾದೇವಿಯನ್ನು ಆರಾಧನೆ ಮಾಡಿದರೆ ಒಳ್ಳೆಯದಾಗುತ್ತದೆ. ಮಂಗಳವಾರ ಹುಟ್ಟಿದವರಿಗೆ ಮಂಗಳ ಗ್ರಹದ ಪ್ರಭಾವ ಇರುತ್ತದೆ. ಅತಿಯಾದ ಕೋಪವನ್ನು ಹೊಂದಿರುತ್ತಾರೆ, ಮತ್ತು...

ಜ್ಯೋತಿಷ್ಯದ ಪ್ರಕಾರ ಸೋಮವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

astrology: ಪ್ರತಿಯೊಂದು ವಾರಕ್ಕೂ ಅದರದ್ದೇ ಆದ ಮಹತ್ವವಿದೆ. ಯಾವ ವಾರ ಜನಿಸಿದ್ದಾರೆ, ಎಂಬ ಆದಾರದ ಮೇಲೆ ಆ ವ್ಯಕ್ತಿಯ ಸ್ವಭಾವವನ್ನು ತಿಳಿದುಕೊಳ್ಳಬಹುದಾಗಿದೆ. ಹಾಗಾದರೆ ಸೋಮವಾರ ಜನಿಸಿದವರ ಬಗ್ಗೆ ತಿಳಿದುಕೊಳ್ಳೋಣ .ಜ್ಯೋತಿಷ್ಯ ಶಾಸ್ತ್ರದಲ್ಲಿ ರಾಶಿ, ನಕ್ಷತ್ರ ಮತ್ತು ಗ್ರಹಗಳ ಆದಾರದ ಮೇಲೆ ಭವಿಷ್ಯದ ವಿಷಯಗಳನ್ನು ತಿಳಿದುಕೊಳ್ಳುತ್ತಾರೆ ಹಾಗೆಯೇ ಹುಟ್ಟಿದ ವಾರದ ಆದಾರದ ಮೇಲೂ ವ್ಯಕ್ತಿಯ ವ್ಯಕ್ತಿತ್ವವನ್ನು ತಿಳಿಯಬಹುದು...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img