ಬೆಂಗಳೂರು : ಹಿರಿಯ ಸಾಹಿತಿ 'ಚಂದ್ರಶೇಖರ ಪಾಟೀಲರು' ಇಂದು ಮುಂಜಾನೆ 6.30 ರ ವೇಳೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಜೂನ್ 18 -1939 ರಲ್ಲಿ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹತ್ತೀಮತ್ತೂರಿನಲ್ಲಿ ಜನಿಸಿದರು. ತಂದೆ ಬಸವರಾಜ ಹಿರೇಗೌಡರು, ತಾಯಿ ಮುರಿಗೆವ್ವ ಮಗನಾಗಿ ಜನಿಸಿದ ಇವರು ಸಾಹಿತ್ಯಲೋಕದಲ್ಲಿ...
Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್ಪಿ ನಾರಾಯಣ...