ಬೆಂಗಳೂರು : ಹಿರಿಯ ಸಾಹಿತಿ 'ಚಂದ್ರಶೇಖರ ಪಾಟೀಲರು' ಇಂದು ಮುಂಜಾನೆ 6.30 ರ ವೇಳೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಜೂನ್ 18 -1939 ರಲ್ಲಿ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹತ್ತೀಮತ್ತೂರಿನಲ್ಲಿ ಜನಿಸಿದರು. ತಂದೆ ಬಸವರಾಜ ಹಿರೇಗೌಡರು, ತಾಯಿ ಮುರಿಗೆವ್ವ ಮಗನಾಗಿ ಜನಿಸಿದ ಇವರು ಸಾಹಿತ್ಯಲೋಕದಲ್ಲಿ...
ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...