Saturday, June 27, 2026

Charcoal

Hubli News: ಹುಬ್ಬಳ್ಳಿಯಲ್ಲಿ ದಕ್ಷಿಣ ಭಾರತದ ಮೊದಲ ಅತ್ಯಾಧುನಿಕ ಚಾರ್ಕೋಲ್ ಘಟಕ ಆರಂಭ

Hubli News: ದೇಶದ ಮಹಾನಗರಗಳಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮಹತ್ವದ ಹೆಜ್ಜೆ ಇಟ್ಟಿದೆ. ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ಸಾರ್ವಜನಿಕ ವಲಯದಲ್ಲಿ ಒಣ ಕಸದಿಂದ ಹಸಿರು ಇದ್ದಿಲು ಉತ್ಪಾದಿಸುವ ಅತ್ಯಾಧುನಿಕ ಘಟಕ ಕಾರ್ಯಾರಂಭಕ್ಕೆ ಸಜ್ಜಾಗಿದ್ದು, ಕಸವೇ ಇನ್ನು ಇಂಧನವಾಗಿ ಪರಿವರ್ತನೆಯಾಗಲಿದೆ. ಪ್ರತಿದಿನ ನೂರಾರು...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img