ಧರ್ಮಸ್ಥಳ ಪ್ರಕರಣ ಮತ್ತೊಮ್ಮೆ ರಾಜಕೀಯ ತಾಪಮಾನ ಏರಿಸಿದೆ. ದೂರುದಾರರೇ ಆರೋಪಿಗಳಾಗಿ ಹೊರಬಂದಿರುವ ಚಾರ್ಜ್ಶೀಟ್ ನಡುವೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಚ್ಚರಿಯ ಬಾಂಬ್ ಸಿಡಿಸಿದ್ದಾರೆ. ಧರ್ಮಸ್ಥಳದ ವಿರುದ್ಧ ನಡೆದ ಪಿತೂರಿಗೆ ಯಾರು ಕಾರಣ ಅನ್ನೋ ಮಾಹಿತಿಯನ್ನ ಡಿಕೆಶಿ ಬಿಚ್ಚಿದ್ದಾರೆ
ಧರ್ಮಸ್ಥಳ ವಿರುದ್ಧ ನಡೆದ ಷಡ್ಯಂತ್ರದ ಬಗ್ಗೆ ನಾನು ಅಂದೇ ಧೈರ್ಯದಿಂದ ಹೇಳಿದ್ದೆ ಎಂದು ಡಿಕೆ ಶಿವಕುಮಾರ್ ಅಧಿವೇಶನದಲ್ಲಿ...
ಬೆಂಗಳೂರು: ನಟ ದರ್ಶನ್ & ಗ್ಯಾಂಗ್ (Actor Darshan & Gang) ನಡೆಸಿರುವ ಕ್ರೌರ್ಯ ಒಂದೊಂದಾಗೇ ಬಯಲಾಗುತ್ತಿದೆ. ಕಾಮಾಕ್ಷಿಪಾಳ್ಯ ಪೊಲೀಸರು 3 ಸಾವಿರದ 991 ಪುಟಗಳ ಚಾರ್ಜ್ಶೀಟ್ (Charge Sheet) ಅನ್ನು ಕೋರ್ಟ್ಗೆ ಸಲ್ಲಿಸುತ್ತಿದ್ದಂತೆ ಇದೀಗ ಕೊಲೆಗೂ ಮುನ್ನ ರೇಣುಕಾಸ್ವಾಮಿ (Renukaswamy) ನನ್ನನ್ನು ಬಿಟ್ಟುಬಿಡಿ ಕಣ್ಣೀರಿಡುತ್ತಾ ಅಂಗಲಾಚುತ್ತಿರುವ ಫೋಟೋಗಳು ರಿವೀಲ್ ಆಗಿದೆ.
ಬೆಂಗಳೂರಿನ ಪಟ್ಟಣಗೆರೆಯಲ್ಲಿರುವ ಶೆಡ್...
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ತನಿಖೆ ಪೂರ್ಣಗೊಂಡಿದ್ದು ನಾಳೆ ನ್ಯಾಯಾಲಯ (Court)ಕ್ಕೆ ಚಾರ್ಜ್ಶೀಟ್ (Charge Sheet) ಸಲ್ಲಿಕೆಯಾಗುವ ಸಾಧ್ಯತೆಯಿದೆ. 100ಕ್ಕೂ ಹೆಚ್ಚು ಸಾಕ್ಷಿದಾರರ ಹೇಳಿಕೆ ಹಾಗೂ 4 ಸಾವಿರಕ್ಕೂ ಹೆಚ್ಚು ದೋಷಾರೋಪ ಪಟ್ಟಿಯನ್ನು ಪೊಲೀಸರು ಸಿದ್ಧಪಡಿಸಿದ್ದು, ಕಾನೂನು ತಜ್ಷರು 2-3 ಬಾರಿ ಚಾರ್ಜ್ಶೀಟ್ ಪ್ರತಿಗಳನ್ನು ಪರಿಶೀಲನೆ ನಡೆಸಿದ್ದಾರೆ...
ಬೆಂಗಳೂರು : ಡಿಜೆ ಹಳ್ಳಿ, ಕೆಜೆ ಹಳ್ಳಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ NIA ತನ್ನ ಚಾರ್ಜ್ ಶೀಟ್ ನ್ನು ಸಲ್ಲಿಸಿದೆ. ಪೊಲೀಸ್ ಠಾಣೆ ಮೇಲೆ ದಾಳಿ ನಡೆದಿದ್ದು ಹೇಗೆ ಎಂಬುದು ಈಗ ಎಲ್ಲರಿಗೂ ಗೊತ್ತಾಗಿದೆ. ಇದೇ ವಿಷಯವನ್ನು ನಾವು ವಿಧಾನಸಭೆಯಲ್ಲೂ ಹೇಳಿದ್ದೆವು.
ಅದನ್ನೇ ಎನ್ ಐ ಎ ತನ್ನ ವರದಿಯಲ್ಲಿ ಹೇಳಿದೆ. ಈ ಕೃತ್ಯ ಎಸಗಲು...
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...