ಕಠ್ಮಂಡು: ಏಷ್ಯಾದಾದ್ಯಂತ 1970 ರ ದಶಕದಲ್ಲಿ ಯುವ ವಿದೇಶಿಯರ ಅನೇಕ ಕೊಲೆಗಳಿಗೆ ಕಾರಣವಾದ ಫ್ರೆಂಚ್ ಸರಣಿ ಕೊಲೆಗಾರ ಚಾರ್ಲ್ಸ್ ಶೋಭರಾಜ್ ಶುಕ್ರವಾರ ನೇಪಾಳಿ ಜೈಲಿನಿಂದ ಬಿಡುಗಡೆಗೊಂಡಿದ್ದಾನೆ. ಜೈಲಿನಿಂದ ಬಿಡುಗಡೆಯಾದ ನಂತರ ಅವರನ್ನು ಇಂದು ಸಂಜೆ ಫ್ರಾನ್ಸ್ಗೆ ಕರೆದೊಯ್ಯಲಾಗುವುದು ಎಂದು ಅವರ ವಕೀಲರು ತಿಳಿಸಿದ್ದಾರೆ. ನೇಪಾಳ ಸರ್ಕಾರ ಅವರನ್ನು ಆದಷ್ಟು ಬೇಗ ವಾಪಸ್ ಕಳುಹಿಸಲು ಬಯಸಿದ್ದು,...
ನವದೆಹಲಿ: ಕುಖ್ಯಾತ ಸರಣಿ ಹಂತಕ ಚಾರ್ಲ್ಸ್ ಶೋಭರಾಜ್ ನನ್ನು ವಯಸ್ಸಿನ ಆಧಾರದ ಮೇಲೆ ಬಿಡುಗಡೆ ಮಾಡುವಂತೆ ಬುಧವಾರ ಸುಪ್ರೀಂ ಕೋರ್ಟ್ ಜೈಲು ನಿರ್ವಹಣಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ಸಪನಾ ಪ್ರಧಾನ್ ಮಲ್ಲಾ ಮತ್ತು ತಿಲ್ ಪ್ರಸಾದ್ ಶ್ರೇಷ್ಠ ಅವರ ವಿಭಾಗೀಯ ಪೀಠವು ಅವರನ್ನು 15 ದಿನಗಳೊಳಗೆ ಅವರ ತಾಯ್ನಾಡು ಫ್ರಾನ್ಸ್ಗೆ ಕಳುಹಿಸಲು ವ್ಯವಸ್ಥೆ...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...